Tuesday, April 16, 2024

ಅದೃಷ್ಟದ ಅತಿಥಿಯಿಂದ ಕೃತಿ ಬಿಡುಗಡೆ: ಕಿನ್ನಿಗೋಳಿಯಲ್ಲೊಂದು ವಿನೂತನ ಕಾರ್ಯಕ್ರಮ

ಮಂಗಳೂರು: ಕಿನ್ನಿಗೋಳಿಯ ಯುಗಪುರುಷ ಪ್ರಾಂಗಣದಲ್ಲಿ ಪಿ. ವಿ ಪ್ರದೀಪ್ ಕುಮಾರ್ ಅವರ ನೇತೃತ್ವದ ಕಥಾಬಿಂದು ಸಾಹಿತ್ಯ ಸಾಂಸ್ಕೃತಿಕ ವೇದಿಕೆ (ರಿ) ಹಾಗೂ ಯುಗಪುರುಷ ಸಹಯೋಗದೊಂದಿಗೆ ನಡೆದ ಕಾರ್ಯಕ್ರಮದಲ್ಲಿ ಅದೃಷ್ಟ ವಿಜೇತರ ಮೂಲಕ ನಾಗರಾಜ ಖಾರ್ವಿ ಕಂಚುಗೊಡು ಇವರ ಪಡುಗಡಲಿನಿಂದ ಅನ್ನೊ ಕೃತಿ ಬಿಡುಗಡೆ ಮಾಡುವ ವಿನೂತನ ಕಾರ್ಯಕ್ರಮ ನಡೆಯಿತು.

ಈ ಅದೃಷ್ಟ ವಿಜೇತೆಯಾಗಿ ಯುವಲೇಖಕಿ, ಗಡಿನಾಡ ಕನ್ನಡತಿ ಡಾ. ವಾಣಿಶ್ರೀ ಕಾಸರಗೋಡು ಇವರಿಗೆ ಒಲಿಯಿತು. ಇವರು ಪಡುಗಡಲಿನಿಂದ (ಅಂಕಣಗಳ ಸಂಕಲನ) ಎಂಬ ಕೃತಿ ಲೋಕಾರ್ಪಣೆ ಮಾಡಿದರು.

ಸಮಾರಂಭವನ್ನು ಶ್ರೀಪತಿ ಭಟ್ ಉದ್ಘಾಟಿಸಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಧರ್ಮದರ್ಶಿ ಹರಿಕೃಷ್ಣ ಪುನರೂರು ಅವರು ವಹಿಸಿದರು. ವೇದಮೂರ್ತಿ ಲಕ್ಷ್ಮಿನಾರಾಯಣ ಅಸ್ರಣ್ಣ ಕಟೀಲು ಇವರು ಆಶೀರ್ವಚನ ನೀಡಿದರು. ಭುವನಾಭಿರಾಮ ಉಡುಪ ಮುಖ್ಯ ಅತಿಥಿಯಾಗಿದ್ದರು.

Related Articles

Stay Connected

21,961FansLike
3,912FollowersFollow
21,600SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img

Latest Articles

error: Content is protected !!