Sunday, September 8, 2024

ನಾಗೂರು ಸಂದೀಪನ್ ಶಾಲೆಯ ವಿದ್ಯಾರ್ಥಿನಿ ಅಕ್ಷತಾ ನಾಯ್ಕ್ ರಾಜ್ಯಕ್ಕೆ ಪ್ರಥಮ

ಬೈಂದೂರು: 2021-22ನೇ ಸಾಲಿನ ಎಸ್‌ಎಸ್‌ಎಲ್‌ಸಿ ಅಂತಿಮ ಪರೀಕ್ಷೆಯಲ್ಲಿ ಬೈಂದೂರು ಶೈಕ್ಷಣಿಕ ವಲಯದ ನಾಗೂರು ಸಂದೀಪನ್ ಆಂಗ್ಲ ಮಾಧ್ಯಮ ಶಾಲಾ ವಿದ್ಯಾರ್ಥಿನಿ ಅಕ್ಷತಾ ನಾಯ್ಕ್ 625ರಲ್ಲಿ 625 ಅಂಕ ಪಡೆಯುವ ಮೂಲಕ ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದಿದ್ದಾರೆ.

ಈಕೆ ಶಿಕ್ಷಕ ದಂಪತಿ ನಾಗೇಶ್ ನಾಯ್ಕ್ ಹಾಗೂ ಶಾಲಿನಿ ಇವರ ಪುತ್ರಿ.

ಈ ಸಾಧನೆಯ ಬಗ್ಗೆ ಪ್ರತಿಕ್ರಿಯಿಸಿರುವ ಅಕ್ಷತಾ, ಶಾಲಾ ಮುಖ್ಯೋಪಾಧ್ಯಾಯ ಹಾಗೂ ಶಿಕ್ಷಕ ವೃಂದದವರ ಮಾರ್ಗದರ್ಶನ, ಹೆತ್ತವರ, ಸಹೋದರನ ಸಹಕಾರ, ಸ್ನೇಹಿತರ ಪ್ರೋತ್ಸಾಹ ಕಾರಣವಾಗಿದ್ದು, ಮುಂದೆ ವೈದ್ಯೆಯಾಗುವ ಮನದಿಂಗಿತ ವ್ಯಕ್ತ ಪಡಿಸುತ್ತಾರೆ.

Related Articles

Stay Connected

21,961FansLike
3,912FollowersFollow
22,000SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img

Latest Articles

error: Content is protected !!