Sunday, September 8, 2024

ಕುಂದಾಪುರ ಶ್ರೀ ನಾರಾಯಣಗುರು ಯುವಕ ಮಂಡಲ ವತಿಯಿಂದ ಸಾಧಕಿ ಶ್ರಾವ್ಯಗೆ ಸಹಾಯಧನ

ಕುಂದಾಪುರ: ಹಕ್ಲಾಡಿ ಗ್ರಾ.ಪಂ. ವ್ಯಾಪ್ತಿಯ ಬಗ್ವಾಡಿಯ ವಿದ್ಯಾರ್ಥಿನಿ ಶ್ರಾವ್ಯ ಆರ್. ಪೂಜಾರಿ ಕರುಳು ಸಂಬಂಧಿ ಆರೋಗ್ಯ ಸಮಸ್ಯೆಯಿಂದ ಮಲಗಿಕೊಂಡೇ ಓದಿ ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ 580 ಅಂಕ ಪಡೆಯುವ ಮೂಲಕ ಸಾಧನೆ ಮಾಡಿದ್ದು, ಈ ಸಾಧನೆಯನ್ನು ಗುರುತಿಸಿದ ಶ್ರೀ ನಾರಾಯಣಗುರು ಯುವಕ ಮಂಡಲ (ರಿ) ಕುಂದಾಪುರದ ವತಿಯಿಂದ ಶ್ರಾವ್ಯಗೆ ಸಹಾಯಧನ ವಿತರಿಸಲಾಯಿತು.

ಈ ಸಂದರ್ಭದಲ್ಲಿ ಯುವಕ ಮಂಡಲದ ಅಧ್ಯಕ್ಷರಾದ ಅಜಿತ್ ಪೂಜಾರಿ, ಬಿಲ್ಲವ ಸಂಘದ ಅಧ್ಯಕ್ಷರಾದ ಅಶೋಕ್ ಪೂಜಾರಿ ಬೀಜಾಡಿ, ಯುವಕ ಮಂಡಲದ ಕಾರ್ಯದರ್ಶಿ ಬಸವ ಪೂಜಾರಿ, ಉಪಾಧ್ಯಕ್ಷ ಯೋಗೇಶ್ ಕೋಡಿ ಉಪಸ್ಥಿತರಿದ್ದರು.

Related Articles

Stay Connected

21,961FansLike
3,912FollowersFollow
22,000SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img

Latest Articles

error: Content is protected !!