Sunday, September 8, 2024

ಶ್ರೀ ಮೂಕಾಂಬಿಕೆ ಜನ್ಮಾಷ್ಟಮಿ ಪ್ರಯುಕ್ತ ಮಾರಣಕಟ್ಟೆಯಿಂದ ಕೊಲ್ಲೂರಿಗೆ ಪಾದಯಾತ್ರೆ

ಕೊಲ್ಲೂರು, ಜೂ.7: ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಿಯ ಜನ್ಮಾಷ್ಟಮಿ ಅಂಗವಾಗಿ ಶ್ರೀ ಕ್ಷೇತ್ರ ಮಾರಣಕಟ್ಟೆಯಿಂದ ಶ್ರೀ ಕ್ಷೇತ್ರ ಕೊಲ್ಲೂರಿಗೆ ಪಾದಯಾತ್ರೆ ನಡೆಯಿತು. ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಳದ ಮಾಜಿ ಧರ್ಮದರ್ಶಿ ವಂಡಬಳ್ಳಿ ಜಯರಾಮ ಶೆಟ್ಟಿಯವರ ಮುಂದಾಳತ್ವದಲ್ಲಿ ಈ ಪಾದಯಾತ್ರೆ ನಡೆಯಿತು. ಇಂದು ನಸುಕಿನ ಮೂರು ಗಂಟೆಗೆ ಮಾರಣಕಟ್ಟೆ ದೇವಸ್ಥಾನದಿಂದ ಪಾದಯಾತ್ರೆ ಹೊರಟು ಕೊಲ್ಲೂರು ದೇವಸ್ಥಾನ ತಲುಪಿ, ಶ್ರೀದೇವಿಯ ದರ್ಶನ ಪಡೆದರು.

Related Articles

Stay Connected

21,961FansLike
3,912FollowersFollow
22,000SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img

Latest Articles

error: Content is protected !!