spot_img
Thursday, April 2, 2026
spot_img

ಸತೀಶ್ ಖಾರ್ವಿಗೆ ಕರ್ನಾಟಕದ ಬಲಿಷ್ಠ ಪುರುಷ ಪ್ರಶಸ್ತಿ-2022

ಕುಂದಾಪುರ: ಮೈಸೂರಿನ ಡೈಮಂಡ್ ಜುಬ್ಲಿ ಇಂಡೋರ್ ಸ್ಟೇಡಿಯಂನಲ್ಲಿ ಜೂ.14ರಂದು ನಡೆದ ರಾಜ್ಯಮಟ್ಟದ ಪುರುಷರ ಪವರ್ ಲಿಫ್ಟಿಂಗ್ ಸ್ಪರ್ಧೆಯಲ್ಲಿ ಕುಂದಾಪುರದ ಸತೀಶ್ ಖಾರ್ವಿ 66 ಕೆಜಿ ವಿಭಾಗದಲ್ಲಿ ಒಟ್ಟು 587.5 ಕೆಜಿ ಬಾರವನ್ನು ಎತ್ತಿ ಚಿನ್ನದ ಪದಕ ಹಾಗೂ ಕರ್ನಾಟಕದ ಬಲಿಷ್ಠ ಪುರುಷ ಪ್ರಶಸ್ತಿ -2022 ಪಡೆದಿದ್ದಾರೆ.

ಈ ಪ್ರಶಸ್ತಿ 2003 ರಲ್ಲಿ ಸಿಕ್ಕಿರುವಂತಹ ಪ್ರಶಸ್ತಿ ಮತ್ತೆ 19 ವರ್ಷದ ನಂತರ ಲಭಿಸಿದೆ. ಇವರು ಕುಂದಾಪುರ ನ್ಯೂ ಹರ್ಕ್ಯುಲಸ್ ಜಿಮ್ಮಿನ ವ್ಯವಸ್ಥಾಪಕರು.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!