Sunday, September 8, 2024

ಮರವಂತೆಯಲ್ಲಿ ತೀವ್ರಗೊಂಡ ಕಡಲಬ್ಬರ

ಬೈಂದೂರು: ಮರವಂತೆ ನಾವುಂದ ಕಡಲ ತೀರದಲ್ಲಿ ಕಡಲ್ಕೊರೆತ ವ್ಯಾಪಕವಾಗಿದ್ದು ಶನಿವಾರ ಅದು ತೀವ್ರಗೊಂಡು ಭಾರೀ ಗಾತ್ರದ ಅಲೆಗಳು ದಡಕ್ಕೆ ಅಪ್ಪಳಿಸುತ್ತಿದೆ.

ಮರವಂತೆಯ ಹೊರ ಬಂದರು ಪ್ರದೇಶದಲ್ಲಿ ಕಡಲಬ್ಬರ ತೀವ್ರಗೊಂಡಿದ್ದು ಕಡಲತಡಿಗೆ ಭಾರೀ ಗಾತ್ರದ ಅಲೆಗಳು ಅಪ್ಪಳಿಸುತ್ತಿದ್ದು, ಈಗಾಗಲೇ ಕಡಲಬ್ಬರಕೆ ದಡದಲ್ಲಿನ ತೆಂಗಿನ ಮರಗಳು ನೀರುಪಾಲಾಗಿದೆ. ರಕ್ಕಸಗಾತ್ರದ ಅಲೆಗಳು ಮತ್ತೆ ಮುಂದಕ್ಕೆ ಧಾವಿಸುತ್ತಿವೆ. ಕಡಲ ಅಬ್ಬರ ಹೀಗೆ ಮುಂದುವರಿದರೆ ಸಂಪರ್ಕ ರಸ್ತೆಯೂ ಕೊಚ್ಚಿಕೊಂಡು ಹೋಗುವ ಅಪಾಯವಿದೆ.

Related Articles

Stay Connected

21,961FansLike
3,912FollowersFollow
22,000SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img

Latest Articles

error: Content is protected !!