Sunday, September 8, 2024

ಪಡುವಾಲ್ತೂರು ಶಾಲೆಯಲ್ಲಿ ಉಚಿತ ನೋಟ್ ಪುಸ್ತಕ ವಿತರಣೆ

ಕುಂದಾಪುರ: ಕಾವ್ರಾಡಿ ಗ್ರಾಮದ ಪಡುವಾಲ್ತೂರು ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಜೂ.26ರಂದು ಶಾಲಾ ಮಕ್ಕಳಿಗೆ ಉಚಿತ ನೋಟ್ ಪುಸ್ತಕ ವಿತರಣೆ ಕಾರ್ಯಕ್ರಮ ನಡೆಯಿತು.

ಎಸ್.ಡಿ.ಎಂ.ಸಿ ಅಧ್ಯಕ್ಷೆ ಮಲ್ಲಿಕಾ ಶೆಟ್ಟಿ, ಮುಖ್ಯೋಪಾಧ್ಯಾಯರಾದ ಎಚ್.ಪ್ರಭಾಕರ ಶೆಟ್ಟಿ, ಸಹಶಿಕ್ಷಕರಾದ ಹೇಮಾಲತಾ, ರೇಖಾ, ಕಲ್ಪನಾ ಹಾಗೂ ಎಸ್.ಡಿ.ಎಂ.ಸಿ ಸದಸ್ಯರು ಉಪಸ್ಥಿತರಿದ್ದರು.

ವಿದ್ಯಾರ್ಥಿಗಳಿಗೆ ಉಚಿತ ನೋಟ್ ಪುಸ್ತಕ ವಿತರಣೆ ಮಾಡಿದ ಕಾವ್ರಾಡಿ ಗ್ರಾಮ ಪಂಚಾಯತ್ ಸದಸ್ಯರಾದ ಕೆ.ಸುರೇಶ ಕುಮಾರ್ ಇವರನ್ನು ಶಾಲಾ ವಿದ್ಯಾರ್ಥಿಗಳ ಪರವಾಗಿ ಮುಂಬಾರು ದಿನಕರ ಶೆಟ್ಟಿ ಹಾಗೂ ಸಂತೋಷ ಶೇಟ್ ಅಭಿನಂದಿಸಿದರು.

Related Articles

Stay Connected

21,961FansLike
3,912FollowersFollow
22,000SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img

Latest Articles

error: Content is protected !!