Sunday, September 8, 2024

ಬಸ್ರೂರು ಶ್ರೀ ಶಾರದಾ ಪ.ಪೂ.ಕಾಲೇಜಿನಲ್ಲಿ ಎನ್.ಎಸ್.ಎಸ್. ಉದ್ಘಾಟನೆ

ಕುಂದಾಪುರ: ಶ್ರೀ ಶಾರದಾ ಪದವಿ ಪೂರ್ವ ಕಾಲೇಜು, ಬಸ್ರೂರು ಇದರ ಸುವರ್ಣ ಮಹೋತ್ಸವ ವರ್ಷದ ಎನ್.ಎಸ್.ಎಸ್. ವಾರ್ಷಿಕ ಕಾರ್ಯಚಟುವಟಿಕೆಯನ್ನು ಹಕ್ಲಾಡಿ ಪ್ರೌಢ ಶಾಲೆಯ ಮುಖ್ಯೋಪಾಧ್ಯಾಯರಾದ ಡಾ.ಕಿಶೋರ ಕುಮಾರ ಶೆಟ್ಟಿ ಹಕ್ಲಾಡಿ ಉದ್ಘಾಟಿಸಿದರು.

ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರಾದ ನಾರಾಯಣ ಪೈ, ಅಧ್ಯಕ್ಷತೆ ವಹಿಸಿದ್ದರು. ರಾಷ್ಟ್ರೀಯ ಸೇವಾ ಯೋಜನಾಧಿಕಾರಿ ಅಕ್ಷಯ ಹೆಗ್ಡೆ ಮೊಳಹಳ್ಳಿ ಸ್ವಾಗತಿಸಿ, ಹಿಂದಿ ಉಪನ್ಯಾಸಕಿ ಸುಹಾನ ವಂದಿಸಿ, ಸಂಖ್ಯಾಶಾಸ್ತ್ರ ಉಪನ್ಯಾಸಕಿ ಭವ್ಯಶ್ರೀ ನಿರೂಪಿಸಿದರು.

Related Articles

Stay Connected

21,961FansLike
3,912FollowersFollow
22,000SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img

Latest Articles

error: Content is protected !!