Friday, March 29, 2024

ಕಾಮನ್ ವೆಲ್ತ್ ಪದಕ ವಿಜೇತ ಗುರುರಾಜ್ ಪೂಜಾರಿ ಆ.7ಕ್ಕೆ ಹುಟ್ಟೂರಿಗೆ

ಕುಂದಾಪುರ: ಕಾಮನ್ ವೆಲ್ತ್ ಗೇಮ್‌ನಲ್ಲಿ ಕಂಚಿನ ಪದಕ ವಿಜೇತ ಕ್ರೀಡಾಪಟು ಗುರುರಾಜ್ ಪೂಜಾರಿ ಜೆಡ್ಡು ಆಗಸ್ಟ್ 7 ಭಾನುವಾರ ಹುಟ್ಟೂರಿಗೆ ಆಗಮಿಸಲಿದ್ದಾರೆ. ಪೂರ್ವಾಹ್ನ 11.30ಕ್ಕೆ ಅವರು ಮಂಗಳೂರಿಗೆ ವಿಮಾನದ ಮೂಲಕ ಆಗಮಿಸಲಿದ್ದು, ಮಧ್ಯಾಹ್ನ 2 ಗಂಟೆಗೆ ಕುಂದಾಪುರಕ್ಕೆ ಆಗಮಿಸಲಿದ್ದಾರೆ. ಅಲ್ಲಿಂದ ಮೆರೆವಣಿಗೆಯ ಮೂಲಕ ಅವರ ಮನೆಗೆ ಕರೆತರಲಾಗುವುದು. ಅವರ ಅಭಿಮಾನಿಗಳು ಈ ಮೆರವಣಿಗೆಯಲ್ಲಿ ಪಾಲ್ಗೊಳ್ಳಬಹುದು ಎಂದು ಪ್ರಕಾಶ್ ಪೂಜಾರಿ ಜೆಡ್ಡು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Related Articles

Stay Connected

21,961FansLike
3,912FollowersFollow
21,600SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img

Latest Articles

error: Content is protected !!