spot_img
Tuesday, April 7, 2026
spot_img

ಹೆಬ್ರಿ ಅಮೃತ ಭಾರತಿ ವಿದ್ಯಾ ಕೇಂದ್ರ: ವೈದ್ಯಕೀಯ ನೆರವು ಹಸ್ತಾಂತರ

ಹೆಬ್ರಿ: ಅಮೃತ ಭಾರತಿ ವಿದ್ಯಾ ಕೇಂದ್ರ ಹೆಬ್ರಿ ಇದರ ಕಾರ್ಯದರ್ಶಿ ಗುರುದಾಸ್ ಶೆಣೈ, ಸದಸ್ಯ ವಿಷ್ಣುಮೂರ್ತಿ ನಾಯಕ್, ಕಾಲೇಜು ಪ್ರಾಂಶುಪಾರಾದ ಬಿ ಅಮರೇಶ್ ಹೆಗ್ಡೆ, ಸಿಬಿ‌ಎಸ್ಸಿ ವಿಭಾಗದ ಪ್ರಾಂಶುಪಾಲರಾದ ಅರುಣ್ ಎಚ್ ವೈ, ಮುಖ್ಯೋಪಾಧ್ಯಾಯಿನಿ ಅನಿತಾ ಇವರೆಲ್ಲರೂ ಇತ್ತೀಚೆಗೆ ಅಪಘಾತಕ್ಕಿಡಾದ ಬಾಲಕ ಕೌಶಿಕ್ ಶೆಟ್ಟಿ ಚಿಕಿತ್ಸೆಗಾಗಿ ತಮ್ಮ ಸಂಸ್ಥೆಯ ವಿದ್ಯಾರ್ಥಿಗಳು ಪೋಷಕರು ಹಾಗೂ ಸಿಬ್ಬಂದಿ ವರ್ಗದವರಿಂದ ಸಂಗ್ರಹಿಸಿದ ರೂ. 77438 ನಗದು ರೂಪದಲ್ಲಿ ಕೌಶಿಕನ ಮನೆಗೆ ಆಗಮಿಸಿ ತಂದೆ ರಾಘವೇಂದ್ರ ಶೆಟ್ಟಿ ತಾಯಿ ರಾಜಶ್ರೀ ಇವರಿಗೆ ನೀಡಿ ಕ್ಷೇಮ ಸಮಾಚಾರ ವಿಚಾರಿಸಿದರು.

ಈ ಸಂದರ್ಭ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯಶಿಕ್ಷಕ ಸತೀಶ್ ಶೆಟ್ಟಿ ಹಾಗೂ ಗೌರವ ಶಿಕ್ಷಕಿ ಸುಮಾ ಆರ್ ಕ್ರಮ ದಾರಿ ಉಪಸ್ಥಿತರಿದ್ದರು. ಸತೀಶ್ ಶೆಟ್ಟಿ ಇವರು ವಿದ್ಯಾಸಂಸ್ಥೆಯ ಎಲ್ಲರಿಗೂ ಕೃತಜ್ಞತೆ ಸಲ್ಲಿಸಿದರು.

Related Articles

Stay Connected

21,961FansLike
3,912FollowersFollow
22,900SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
error: Content is protected !!