Sunday, September 8, 2024

ಮೊಗವೀರ ಮಹಾಜನ ಸೇವಾ ಸಂಘ ಕುಂದಾಪುರ ಶಾಖಾಧ್ಯಕ್ಷ ಉದಯ ಕುಮಾರ್ ಹಟ್ಟಿಯಂಗಡಿ ಅವರಿಗೆ ಸನ್ಮಾನ

ಕುಂದಾಪುರ: ಹೆಮ್ಮಾಡಿ ಮೀನುಗಾರರ ಪ್ರಾಥಮಿಕ ಸಹಕಾರಿ ಸಂಘದ 2021-22ನೇ ಸಾಲಿನ ವಾರ್ಷಿಕ ಮಹಾಸಭೆಯಲ್ಲಿ ಮೊಗವೀರ ಮಹಾಜನ ಸೇವಾ ಸಂಘ ಬಗ್ವಾಡಿ ಹೋಬಳಿ ಕುಂದಾಪುರ ಶಾಖಾಧ್ಯಕ್ಷರಾಗಿ ಆಯ್ಕೆಯಾಗಿರುವ ಹೆಮ್ಮಾಡಿ ಮೀನುಗಾರರ ಪ್ರಾಥಮಿಕ ಸಹಕಾರಿ ಸಂಘದ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಉದಯ ಕುಮಾರ್ ಹಟ್ಟಿಯಂಗಡಿಯವರನ್ನು ಸನ್ಮಾನಿಸಲಾಯಿತು.

ಹೆಮ್ಮಾಡಿ ಮೀನುಗಾರರ ಪ್ರಾಥಮಿಕ ಸಹಕಾರಿ ಸಂಘದ ಅಧ್ಯಕ್ಷ ಭಾಸ್ಕರ ಕೆ ನಾಯ್ಕ್ ಅಧ್ಯಕ್ಷತೆ ವಹಿಸಿದ್ದರು. ಸಂಘದ ಉಪಾಧ್ಯಕ್ಷರಾದ ವಸಂತ ಮೊಗವೀರ ತಗ್ಗರ್ಸೆ, ನಿರ್ದೇಶಕರಾದ ಚಂದ್ರ ನಾಯ್ಕ ಕಟ್ ಬೇಲ್ತೂರು, ಶ್ರೀಮತಿ ಶೋಭಾ ಪುತ್ರನ್ ಕಟ್‌ಬೇಲ್ತೂರು, ರಾಜೀವ ಶ್ರೀಯಾನ್ ಗುಜ್ಜಾಡಿ, ಶ್ರೀಮತಿ ಬೇಬಿ ಜಿ.ನಾಯ್ಕ ಕಟ್ಟು ಹೆಮ್ಮಾಡಿ, ಶ್ರೀಮತಿ ಲಲಿತಾ ಮೊಗವೀರ ಶಂಕರನಾರಾಯಣ, ಶಂಕರ ಮೊಗವೀರ ಹಾಲಾಡಿ, ನಾಗೇಶ ಮೊಗವೀರ ಹಳ್ನಾಡು, ಶ್ರೀಮತಿ ಬಾಬಿ ಹಕ್ಲಾಡಿ ಉಪಸ್ಥಿತರಿದ್ದರು.

Related Articles

Stay Connected

21,961FansLike
3,912FollowersFollow
22,000SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img

Latest Articles

error: Content is protected !!