spot_img
Monday, April 13, 2026
spot_img

ಉದ್ಯಮಿ ಆಟಕೆರೆ ರಾಮಚಂದ್ರ ಅನಂತ ಪೈ ನಿಧನ

ಕೋಟೇಶ್ವರದ ವ್ಯವಹಾರೋದ್ಯಮಿ, ಮೆ.ಆಟಕೆರೆ ಅನಂತ ಶ್ರೀನಿವಾಸ ಪೈ ಎಂಡ್ ಸನ್ಸ್, ಮಹಾಮಾಯ ಸಂಸ್ಥೆಗಳ ಮುಖ್ಯಸ್ಥರಾದ ಆಟಕೆರೆ ರಾಮಚಂದ್ರ ಅನಂತ ಪೈ, (58ವ) ಅ. 16ರವಿವಾರ ನಿಧನರಾದರು.

ಉಡುಪಿ ಜಿಲ್ಲೆಯ ರಖಂ ದಿನಸಿ ವ್ಯವಹಾರದಲ್ಲಿ ಪ್ರಸಿದ್ಧವಾಗಿದ್ದ ಕುಟುಂಬದ ವ್ಯವಹಾರವನ್ನು ಸಹೋದರರೊಂದಿಗೆ ಇನ್ನಷ್ಟು ಅಭಿವೃದ್ಧಿ ಪಡಿಸಿ, ಆಧುನೀಕರಣ ಗೊಳಿಸಿದ ಖ್ಯಾತಿ ಇವರದ್ದು. ಇವರು ಪತ್ನಿ,ಇಬ್ಬರು ಪುತ್ರರು ಹಾಗೂ ಅಪಾರ ಬಂಧುಗಳನ್ನು ಅಗಲಿದ್ದಾರೆ.

Related Articles

Stay Connected

21,961FansLike
3,912FollowersFollow
22,900SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
error: Content is protected !!