spot_img
Saturday, April 18, 2026
spot_img

ಶೀತಲ್ ಕೆ.ಯು ಅವರಿಗೆ ಪಿ.ಎಚ್.ಡಿ ಪದವಿ

ಕುಂದಾಪುರ : ಶೀತಲ್ ಕೆ. ಯು ಅವರು ಮೀನುಗಾರಿಕೆ ಮಹಾವಿದ್ಯಾಲಯ ಮಂಗಳೂರು ಇಲ್ಲಿನ ಪ್ರಾಧ್ಯಾಪಕರಾದ ಡಾ.ಎಂ. ಟಿ ಲಕ್ಷೀಪತಿ ಅವರ ಮಾರ್ಗದರ್ಶನದಲ್ಲಿ ಮಂಡಿಸಿದ ಟ್ರೈಟಾನಿಯಂ ಡೈ ಆಕ್ಸೈಡ್ Sio2), ಸಿಲಿಕಾನ್ ಡೈ ಆಕ್ಸೈಡ್( Tio2 ) ನ್ಯಾನೊಪರ್ಟಿಕಲ್ಸ್ ನಿಂದ ಪರ್ಲ್ಸ್ಟಾಟ್) (ಎಟ್ರೋಪ್ಲಸ್ ಸುರಟೆನ್ಸಿಸ್) ನ ವಿಷ ವೈಜ್ಞಾನಿಕ ಪರಿಣಾಮಗಳು ಎಂಬ ವಿಷಯದ ಕುರಿತು ಮಂಡಿಸಿದ ಸಂಶೋಧನ ಪ್ರಬಂಧಕ್ಕೆ ಬೀದರ್ ನ ಕರ್ನಾಟಕ ಪಶುವೈದ್ಯಕೀಯ, ಪಶು ಮತ್ತು ಮೀನುಗಾರಿಕೆ ವಿಜ್ಞಾನಿಗಳ ವಿಶ್ವವಿದ್ಯಾನಿಲಯ, ಪಿ.ಎಚ್.ಡಿ ಪದವಿ ನೀಡಿ ಗೌರವಿಸಿದೆ.

ಶೀತಲ್ ಕೆ.ಯು. ಅವರು ಕುಂದಾಪುರದ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿಯ ಮ್ಯಾನೇಜರ್ ರೇಖಾ ಹಾಗೂ ನಿವೃತ್ತ ಮುಖ್ಯ ಶಿಕ್ಷಕ ಉಮೇಶ ಕೆ. ಇವರ ಪುತ್ರಿ.

Related Articles

Stay Connected

21,961FansLike
3,912FollowersFollow
22,900SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
error: Content is protected !!