Sunday, September 8, 2024

ಅಂತರಾಷ್ಟೀಯ ಪವರ್ ಲಿಫ್ಟರ್ ಸತೀಶ್ ಖಾರ್ವಿಗೆ ಸನ್ಮಾನ

ಕುಂದಾಪುರ: ಗಾಂಧಿ ಮೈದಾನದಲ್ಲಿ ನಡೆದ ಡಾ| ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ವಾರ್ಷಿಕ ಕ್ರೀಡಾಕೂಟದಲ್ಲಿ ಅಂತರಾಷ್ಟ್ರೀಯ ಪವರ್ ಲಿಫ್ಟರ್ ಕುಂದಾಪುರದ ಸತೀಶ್ ಖಾರ್ವಿಗೆ ಸನ್ಮಾನಿಸಲಾಯಿತು. ಈ ಸಂದರ್ಭ ಕಾಲೇಜಿನ ಪ್ರಾಂಶುಪಾಲರಾದ ಪ್ರೊ| ಕೆ. ಉಮೇಶ್ ಶೆಟಿ, ಮೂಕಾಂಬಿಕಾ ದೇವಳದ ಪದವಿ ಪೂರ್ವ ಕಾಲೇಜು, ಕೊಲ್ಲೂರಿನ ದೈಹಿಕ ಶಿಕ್ಷಣ ನಿರ್ದೇಶಕ ಶ್ರೀ ಸುಕೇಶ್ ಶೆಟ್ಟಿ ಹೊಸಮಠ, ಏಕಲವ್ಯ ಪ್ರಶಸ್ತಿ ವಿಜೇತ ಸಾಕ್ಷತ್, ಹೆಚ್.ಎಮ್.ಎಮ್. ಮತ್ತು ಆಂಗ್ಲ ಮಾಧ್ಯಮ ಶಾಲೆಯ ಪ್ರಾಂಶುಪಾಲೆ ಚಿಂತನಾ ರಾಜೇಶ್, ಉಪಪ್ರಾಂಶುಪಾಲರಾದ ಚೇತನ್ ಶೆಟ್ಟಿ ಕೋವಾಡಿ, ದೈಹಿಕ ಶಿಕ್ಷಣ ನಿರ್ದೇಶಕ ರಂಜಿತ್ ಟಿ.ಎನ್., ವಾಣಿಜ್ಯ ಉಪನ್ಯಾಸಕ ಸತೀಶ್ ಶೆಟ್ಟಿ ಹೆಸ್ಕತ್ತೂರು ಉಪಸ್ಥಿತರಿದ್ದರು.

Related Articles

Stay Connected

21,961FansLike
3,912FollowersFollow
22,000SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img

Latest Articles

error: Content is protected !!