spot_img
Sunday, April 26, 2026
spot_img

ಬಸ್ರೂರು ಚರ್ಚ್‌ಗೆ ಕಾಂಗ್ರೆಸ್ ಅಭ್ಯರ್ಥಿ ದಿನೇಶ ಹೆಗ್ಡೆ ಭೇಟಿ


ಕುಂದಾಪುರ: ಬಸ್ರೂರು ಸಂತ ಫಿಲಿಪ್ ಚರ್ಚ್‌ಗೆ ಕುಂದಾಪುರ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ದಿನೇಶ ಹೆಗ್ಡೆ ಭೇಟಿ ನೀಡಿದರು.
ಈ ಸಂದರ್ಭದಲ್ಲಿ ಅವರು ಈ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡುವಂತೆ ಮನವಿ ಮಾಡಿದರು.

ಚರ್ಚ್‌ನ ಧರ್ಮಗುರು ಫಾ.ಚಾರ್ಲ್ಸ್ ನೊರೋನ್ನ ದಿನೇಶ ಹೆಗ್ಡೆ ಅವರನ್ನು ಸ್ವಾಗತಿಸಿಕೊಂಡರು. ಈ ಸಂದರ್ಭದಲ್ಲಿ ಚರ್ಚ್ ಉಪಾಧ್ಯಕ್ಷೆ ಜಸಿಂತಾ ಮೆಂಡೊನ್ಸಾ, ಕಾರ್ಯದರ್ಶಿ ಸತೀಶ್ ಕರ್ವಾಲ್ಲೋ ಉಪಸ್ಥಿತರಿದ್ದರು.

Related Articles

Stay Connected

21,961FansLike
3,912FollowersFollow
22,900SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
error: Content is protected !!