Sunday, September 8, 2024

ಕುಂದಾಪುರ ಶ್ರೀ ನಾರಾಯಣಗುರು ಯುವಕ ಮಂಡಲ ಅಧ್ಯಕ್ಷರಾಗಿ ಯೋಗೇಶ್ ಪೂಜಾರಿ ಕೋಡಿ ಆಯ್ಕೆ


ಕುಂದಾಪುರ: ಇಲ್ಲಿನ ಪ್ರತಿಷ್ಠಿತ ಯುವಕ ಮಂಡಲಗಳಲ್ಲಿ ಒಂದಾದ ಶ್ರೀ ನಾರಾಯಣಗುರು ಯುವಕ ಮಂಡಲ (ರಿ.) ಇದರ 2023-24ನೇ ಸಾಲಿನ ಅಧ್ಯಕ್ಷರಾಗಿ ಯೋಗೇಶ್ ಪೂಜಾರಿ ಇವರು ಆಯ್ಕೆಯಾಗಿದ್ದು ಉಪಾಧ್ಯಕ್ಷರುಗಳಾಗಿ ಸಂದೇಶ್ ಪೂಜಾರಿ ಬೀಜಾಡಿ, ಸಂತೋಷ್ ಪೂಜಾರಿ ಗೋಪಾಡಿ ಪ್ರಧಾನ ಕಾರ್ಯದರ್ಶಿಯಾಗಿ ಪ್ರದೀಪ್ ಪೂಜಾರಿ ಹಳೆಹಳಿವೆ, ಜೊತೆ ಕಾರ್ಯದರ್ಶಿಯಾಗಿ ಭರತ್ ಪೂಜಾರಿ ಚರ್ಚ್ ರಸ್ತೆ, ಕೋಶಾಧಿಕಾರಿಯಾಗಿ ಭರತ್ ಪೂಜಾರಿ ಕಡ್ಗಿಮನೆ, ಜೊತೆ ಕೋಶಾಧಿಕಾರಿಯಾಗಿ ಶಶಿಕೀರ್ತಿ ಪೂಜಾರಿ ಕ್ರೀಡಾ ಕಾರ್ಯದರ್ಶಿಯಾಗಿ ಗುರುದತ್ ಪೂಜಾರಿ ಜೊತೆ ಕ್ರೀಡಾ ಕಾರ್ಯದರ್ಶಿಯಾಗಿ ಅಶೋಕ್ ಪೂಜಾರಿ ನೇರಳಕಟ್ಟೆ ಸಂಘಟನಾ ಕಾರ್ಯದರ್ಶಿಯಾಗಿ ರಮೇಶ್ ಪೂಜಾರಿ ಮದ್ದುಗುಡ್ಡೆ, ಜೊತೆ ಸಂಘಟನಾ ಕಾರ್ಯದರ್ಶಿಯಾಗಿ ಪ್ರದೀಪ್ ಪೂಜಾರಿ ಗುಲ್ವಾಡಿ, ಸಾಂಸ್ಕ್ರತಿಕ ಕಾರ್ಯದರ್ಶಿಯಾಗಿ ಮನೋಜ್ ಪೂಜಾರಿ ಕೋಡಿ, ಜೊತೆ ಸಾಂಸ್ಕ್ರತಿಕ ಕಾರ್ಯದರ್ಶಿಯಾಗಿ ಸಾಹಿತ್ ಪೂಜಾರಿ ಇವರುಗಳು ಆಯ್ಕೆಯಾಗಿದ್ದಾರೆ.

Related Articles

Stay Connected

21,961FansLike
3,912FollowersFollow
22,000SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img

Latest Articles

error: Content is protected !!