Sunday, April 28, 2024

ಗ್ರಾಮ ಪಂಚಾಯತ್ ಅಧ್ಯಕ್ಷ, ಉಪಾಧ್ಯಕ್ಷರ ಆಯ್ಕೆ: ಚುನಾವಣಾಧಿಕಾರಿಗಳ ನೇಮಕ

ಉಡುಪಿ: ಜಿಲ್ಲೆಯ ಉಡುಪಿ, ಕಾಪು, ಕಾರ್ಕಳ, ಬೈಂದೂರು, ಬ್ರಹ್ಮಾವರ, ಕುಂದಾಪುರ ಹಾಗೂ ಹೆಬ್ರಿ ತಾಲೂಕು ವ್ಯಾಪ್ತಿಯ ಗ್ರಾಮ ಪಂಚಾಯತ್‌ಗಳ ಎರಡನೇ ಅವಧಿಗೆ ಅಧ್ಯಕ್ಷ ಮತ್ತು ಉಪಾಧ್ಯಕ್ಷ ಸ್ಥಾನಗಳನ್ನು ಆಯ್ಕೆ ಮಾಡುವ ಸಲುವಾಗಿ ಈ ಕೆಳಕಂಡ ಅಧಿಕಾರಿಗಳನ್ನು ಚುನಾವಣಾ ಅಧಿಕಾರಿಗಳನ್ನಾಗಿ ನೇಮಕ ಮಾಡಿ, ಜಿಲ್ಲಾ ಚುನಾವಣಾಧಿಕಾರಿ ಹಾಗೂ ಜಿಲ್ಲಾಧಿಕಾರಿ ಡಾ. ಕೆ. ವಿದ್ಯಾಕುಮಾರಿ ಆದೇಶಿಸಿರುತ್ತಾರೆ.

ಬೈಂದೂರು ತಾಲೂಕು: ಶಿರೂರು ಗ್ರಾಮ ಪಂಚಾಯತ್ ಅಧ್ಯಕ್ಷ (ಸಾಮಾನ್ಯ-ಮ) ಹಾಗೂ ಉಪಾಧ್ಯಕ್ಷ (ಸಾಮಾನ್ಯ) ಸ್ಥಾನಕ್ಕೆ, ಉಪ್ಪುಂದ ಗ್ರಾಮ ಪಂಚಾಯತ್ ಅಧ್ಯಕ್ಷ (ಸಾಮಾನ್ಯ) ಹಾಗೂ ಉಪಾಧ್ಯಕ್ಷ (ಹಿಂ.ವ.ಅ-ಮ) ಸ್ಥಾನಕ್ಕೆ ಮತ್ತು ಬಿಜೂರು ಗ್ರಾಮ ಪಂಚಾಯತ್‌ನ ಅಧ್ಯಕ್ಷ (ಅ.ಪಂ-ಮ) ಹಾಗೂ ಉಪಾಧ್ಯಕ್ಷ (ಹಿಂ.ವ.ಅ) ಸ್ಥಾನಕ್ಕೆ ಬೈಂದೂರು ಪಂಚಾಯತ್ ರಾಜ್ ಅಭಿಯಂತರ ಉಪವಿಭಾಗದ ಸಹಾಯಕ ಕಾರ್ಯನಿರ್ವಾಹಕ ಅಭಿಯಂತರ ಪಿ. ರಾಜ್‌ಕುಮಾರ್, ಕೆರ್ಗಾಲು ಗ್ರಾಮ ಪಂಚಾಯತ್‌ನ ಅಧ್ಯಕ್ಷ (ಹಿಂ.ವ.ಅ-ಮ) ಹಾಗೂ ಉಪಾಧ್ಯಕ್ಷ (ಸಾಮಾನ್ಯ) ಸ್ಥಾನಕ್ಕೆ, ಕಾಲ್ತೋಡು ಗ್ರಾಮ ಪಂಚಾಯತ್ (ಸಾಮಾನ್ಯ) ಹಾಗೂ ಉಪಾಧ್ಯಕ್ಷ (ಸಾಮಾನ್ಯ-ಮ) ಸ್ಥಾನಕ್ಕೆ ಮತ್ತು ಕಂಬದಕೋಣೆ ಗ್ರಾಮ ಪಂಚಾಯತ್ ಅಧ್ಯಕ್ಷ (ಸಾಮಾನ್ಯ-ಮ) ಹಾಗೂ ಉಪಾಧ್ಯಕ್ಷ (ಹಿಂ.ವ.ಅ) ಸ್ಥಾನಕ್ಕೆ ಕುಂದಾಪುರ ತಾಲೂಕು ಸಹಾಯಕ ತೋಟಗಾರಿಕೆ ಅಧಿಕಾರಿ ಪ್ರವೀಣ, ಕೊಲ್ಲೂರು ಗ್ರಾಮ ಪಂಚಾಯತ್‌ನ ಅಧ್ಯಕ್ಷ (ಸಾಮಾನ್ಯ-ಮ) ಹಾಗೂ ಉಪಾಧ್ಯಕ್ಷ (ಸಾಮಾನ್ಯ) ಸ್ಥಾನಕ್ಕೆ, ಜಡ್ಕಲ್ ಗ್ರಾಮ ಪಂಚಾಯತ್‌ನ ಅದ್ಯಕ್ಷ (ಅ.ಜಾತಿ-ಮ) ಹಾಗೂ ಉಪಾಧ್ಯಕ್ಷ (ಹಿಂ.ವ.ಬ-ಮ) ಸ್ಥಾನಕ್ಕೆ ಮತ್ತು ಗೋಳಿಹೊಳೆ ಗ್ರಾಮ ಪಂಚಾಯತ್ ಅಧ್ಯಕ್ಷ (ಸಾಮಾನ್ಯ) ಹಾಗೂ ಉಪಾಧ್ಯಕ್ಷ (ಹಿಂ.ವ.ಅ-ಮ) ಸ್ಥಾನಕ್ಕೆ ಬೈಂದೂರು ವಲಯ ಅರಣ್ಯಾಧಿಕಾರಿ ಸಿದ್ದೇಶ, ಕಿರಿಮಂಜೇಶ್ವರ ಗ್ರಾಮ ಪಂಚಾಯತ್ ಅಧ್ಯಕ್ಷ (ಹಿಂ.ವ.ಅ) ಹಾಗೂ ಉಪಾಧ್ಯಕ್ಷ (ಅ.ಪಂ-ಮ), ನಾವುಂದ ಗ್ರಾಮ ಪಂಚಾಯತ್ ಅಧ್ಯಕ್ಷ (ಹಿಂ.ವ.ಅ) ಹಾಗೂ ಉಪಾಧ್ಯಕ್ಷ (ಸಾಮಾನ್ಯ-ಮ) ಸ್ಥಾನಕ್ಕೆ ಮತ್ತು ಹೇರೂರು ಗ್ರಾಮ ಪಂಚಾಯತ್ ಅಧ್ಯಕ್ಷ (ಹಿಂ.ವ.ಬ-ಮ) ಹಾಗೂ ಉಪಾಧ್ಯಕ್ಷ (ಸಾಮಾನ್ಯ) ಸ್ಥಾನಕ್ಕೆ ಬೈಂದೂರು ಕ್ಷೇತ್ರ ಶಿಕ್ಷಣಾಧಿಕಾರಿ ಕಚೇರಿಯ ಬಿ.ಆರ್.ಸಿ (ಪ್ರಭಾರ) ಮಂಜುನಾಥ ನಾಯ್ಕ್, ಮರವಂತೆ ಗ್ರಾಮ ಪಂಚಾಯತ್ ಅಧ್ಯಕ್ಷ (ಸಾಮಾನ್ಯ) ಹಾಗೂ ಉಪಾಧ್ಯಕ್ಷ (ಸಾಮಾನ್ಯ-ಮ) ಸ್ಥಾನಕ್ಕೆ, ನಾಡ ಗ್ರಾಮ ಪಂಚಾಯತ್ ಅಧ್ಯಕ್ಷ (ಹಿಂ.ವ.ಅ-ಮ) ಹಾಗೂ ಉಪಾಧ್ಯಕ್ಷ (ಸಾಮಾನ್ಯ) ಸ್ಥಾನಕ್ಕೆ ಮತ್ತು ಹಳ್ಳಿಹೊಳೆ ಗ್ರಾಮ ಪಂಚಾಯತ್ ಅಧ್ಯಕ್ಷ (ಸಾಮಾನ್ಯ) ಹಾಗೂ ಉಪಾಧ್ಯಕ್ಷ (ಅ.ಜಾ-ಮ) ಸ್ಥಾನಕ್ಕೆ ಬೈಂದೂರು ಕ್ಷೇತ್ರ ಶಿಕ್ಷಣಾಧಿಕಾರಿ ಮಂಜುನಾಥ ಎಂ. ಜಿ ಅವರನ್ನು ಜಿಲ್ಲಾ ಚುನಾವಣಾಧಿಕಾರಿಯಾಗಿ ನೇಮಕ ಮಾಡಲಾಗಿದೆ.

ಬ್ರಹ್ಮಾವರ ತಾಲೂಕು: ಕೋಟತಟ್ಟು ಗ್ರಾಮ ಪಂಚಾಯತ್‌ನ ಅಧ್ಯಕ್ಷ (ಸಾಮಾನ್ಯ) ಹಾಗೂ ಉಪಾಧ್ಯಕ್ಷ (ಹಿಂ.ವ.ಅ-ಮ) ಮತ್ತು ಕೋಟ ಗ್ರಾಮ ಪಂಚಾಯತ್‌ನ ಅಧ್ಯಕ್ಷ (ಸಾಮಾನ್ಯ-ಮ) ಹಾಗೂ ಉಪಾಧ್ಯಕ್ಷ (ಹಿಂ.ವ.ಅ) ಸ್ಥಾನಕ್ಕೆ ಬ್ರಹ್ಮಾವರ ತಾಲೂಕು ಪಂಚಾಯತ್ ಕಾರ್ಯನಿರ್ವಹಣಾಧಿಕಾರಿ ಇಬ್ರಾಹಿಂಪುರ, ಪಾಂಡೇಶ್ವರ ಗ್ರಾಮ ಪಂಚಾಯತ್‌ನ ಅಧ್ಯಕ್ಷ (ಹಿಂ.ವ.ಅ-ಮ) ಹಾಗೂ ಉಪಾಧ್ಯಕ್ಷ (ಸಾಮಾನ್ಯ) ಸ್ಥಾನಕ್ಕೆ ಮತ್ತು ಐರೋಡಿ ಗ್ರಾಮ ಪಂಚಾಯತ್‌ನ ಅಧ್ಯಕ್ಷ (ಅ.ಪಂ-ಮ) ಹಾಗೂ ಉಪಾಧ್ಯಕ್ಷ (ಹಿಂ.ವ.ಬ-ಮ) ಸ್ಥಾನಕ್ಕೆ ಸಾಲಿಗ್ರಾಮ ಪಟ್ಟಣ ಪಂಚಾಯತ್ ಮುಖ್ಯಾಧಿಕಾರಿ ಇಂದು ಎಂ, ಬಾರ್ಕೂರು ಗ್ರಾಮ ಪಂಚಾಯತ್‌ನ ಅಧ್ಯಕ್ಷ (ಸಾಮಾನ್ಯ-ಮ) ಹಾಗೂ ಉಪಾಧ್ಯಕ್ಷ (ಸಾಮಾನ್ಯ) ಮತ್ತು ವಡ್ಡರ್ಸೆ ಗ್ರಾಮ ಪಂಚಾಯತ್‌ನ ಅಧ್ಯಕ್ಷ (ಸಾಮಾನ್ಯ) ಹಾಗೂ ಉಪಾಧ್ಯಕ್ಷ ( ಅ.ಜಾತಿ-ಮ) ಸ್ಥಾನಕ್ಕೆ ಕೋಟ ರೈತ ಸಂಪರ್ಕ ಕೇಂದ್ರದ ಸಹಾಯಕ ಕೃಷಿ ಅಧಿಕಾರಿ ಸುಪ್ರಭಾ, ಯಡ್ತಾಡಿ ಗ್ರಾಮ ಪಂಚಾಯತ್‌ನ ಅಧ್ಯಕ್ಷ (ಸಾಮಾನ್ಯ) ಹಾಗೂ ಉಪಾಧ್ಯಕ್ಷ (ಹಿಂ.ವ.ಅ-ಮ) ಸ್ಥಾನಕ್ಕೆ ಮತ್ತು ಶಿರಿಯಾರ ಗ್ರಾಮ ಪಂಚಾಯತ್‌ನ ಅಧ್ಯಕ್ಷ (ಹಿಂ.ವ.ಬ) ಹಾಗೂ ಉಪಾಧ್ಯಕ್ಷ (ಸಾಮಾನ್ಯ-ಮ) ಸ್ಥಾನಕ್ಕೆ ಬ್ರಹ್ಮಾವರ ಕ್ಷೇತ್ರ ಶಿಕ್ಷಣಾಧಿಕಾರಿ ಕೆ.ರಂಗನಾಥ, ಬಿಲ್ಲಾಡಿ ಗ್ರಾಮ ಪಂಚಾಯತ್‌ನ ಅಧ್ಯಕ್ಷ (ಹಿಂ.ವ.ಅ-ಮ) ಹಾಗೂ ಉಪಾಧ್ಯಕ್ಷ (ಸಾಮಾನ್ಯ) ಸ್ಥಾನಕ್ಕೆ ಮತ್ತು ಆವರ್ಸೆ ಗ್ರಾಮ ಪಂಚಾಯತ್‌ನ ಅಧ್ಯಕ್ಷ (ಹಿಂ.ವ.ಅ) ಹಾಗೂ ಉಪಾಧ್ಯಕ್ಷ (ಸಾಮಾನ್ಯ-ಮ) ಸ್ಥಾನಕ್ಕೆ ಬ್ರಹ್ಮಾವರ ಮೆಸ್ಕಾಂ ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ ಅಶೋಕ್ ಪೂಜಾರಿ, ಹೆಗ್ಗುಂಜೆ ಗ್ರಾಮ ಪಂಚಾಯತ್ ಅಧ್ಯಕ್ಷ (ಹಿಂ.ವ.ಅ) ಹಾಗೂ ಉಪಾಧ್ಯಕ್ಷ (ಸಾಮಾನ್ಯ-ಮ) ಸ್ಥಾನಕ್ಕೆ ಮತ್ತು ಹನೇಹಳ್ಳಿ ಗ್ರಾಮ ಪಂಚಾಯತ್ ಅಧ್ಯಕ್ಷ (ಸಾಮಾನ್ಯ-ಮ) ಹಾಗೂ ಉಪಾಧ್ಯಕ್ಷ (ಸಾಮಾನ್ಯ) ಸ್ಥಾನಕ್ಕೆ ಕೋಟ ಸಹಾಯಕ ತೋಟಗಾರಿಕಾ ಅಧಿಕಾರಿ ಪವಿತ್ರ ಎಸ್, ಕಾಡೂರು ಗ್ರಾಮ ಪಂಚಾಯತ್‌ನ ಅಧ್ಯಕ್ಷ (ಸಾಮಾನ್ಯ) ಹಾಗೂ ಉಪಾಧ್ಯಕ್ಷ (ಸಾಮಾನ್ಯ-ಮ) ಸ್ಥಾನಕ್ಕೆ ಮತ್ತು ನಾಲ್ಕೂರು ಗ್ರಾಮ ಪಂಚಾಯತ್ ಅಧ್ಯಕ್ಷ (ಸಾಮಾನ್ಯ-ಮ) ಹಾಗೂ ಉಪಾಧ್ಯಕ್ಷ (ಸಾಮಾನ್ಯ) ಸ್ಥಾನಕ್ಕೆ ಸೈಬ್ರಕಟ್ಟೆ ಪಶು ವೈದ್ಯಾಧಿಕಾರಿ ಡಾ. ಪ್ರದೀಪ್ ಕುಮಾರ್ ಎನ್ ಕೋಂಡೋಜಿ, ಕೊಕ್ಕರ್ಣೆ ಗ್ರಾಮ ಪಂಚಾಯತ್ ಅಧ್ಯಕ್ಷ (ಸಾಮಾನ್ಯ) ಹಾಗೂ ಉಪಾಧ್ಯಕ್ಷ (ಅ,ಪಂ-ಮ) ಸ್ಥಾನಕ್ಕೆ ಮತ್ತು ಚೇರ್ಕಾಡಿ ಗ್ರಾಮ ಪಂಚಾಯತ್ ಅಧ್ಯಕ್ಷ (ಸಾಮಾನ್ಯ) ಹಾಗೂ ಉಪಾಧ್ಯಕ್ಷ (ಸಾಮಾನ್ಯ-ಮ) ಸ್ಥಾನಕ್ಕೆ ಬ್ರಹ್ಮಾವರ ಸಹಾಯಕ ತೋಟಗಾರಿಕಾ ಅಧಿಕಾರಿ ಮಹಾಂತೇಶ, ಕಳ್ತೂರು ಗ್ರಾಮ ಪಂಚಾಯತ್‌ನ ಅಧ್ಯಕ್ಷ (ಹಿಂ.ವ.ಅ) ಹಾಗೂ ಉಪಾಧ್ಯಕ್ಷ (ಹಿಂ.ವ.ಬ) ಸ್ಥಾನಕ್ಕೆ ಮತ್ತು ಕರ್ಜೆ ಗ್ರಾಮ ಪಂಚಾಯತ್‌ನ ಅಧ್ಯಕ್ಷ (ಸಾಮಾನ್ಯ) ಹಾಗೂ ಉಪಾಧ್ಯಕ್ಷ (ಹಿಂ.ವ.ಅ-ಮ) ಸ್ಥಾನಕ್ಕೆ ಕಳ್ತೂರು ಪಶು ವೈದ್ಯಾಧಿಕಾರಿ ಡಾ. ಮಂಜುನಾಥ ಅಡಿಗ, ಆರೂರು ಗ್ರಾಮ ಪಂಚಾಯತ್‌ನ ಅಧ್ಯಕ್ಷ (ಸಾಮಾನ್ಯ) ಹಾಗೂ ಉಪಾಧ್ಯಕ್ಷ (ಸಾಮಾನ್ಯ-ಮ) ಸ್ಥಾನಕ್ಕೆ ಮತ್ತು ಉಪ್ಪೂರು ಗ್ರಾಮ ಪಂಚಾಯತ್‌ನ ಅಧ್ಯಕ್ಷ (ಸಾಮಾನ್ಯ-ಮ) ಹಾಗೂ ಉಪಾಧ್ಯಕ್ಷ (ಸಾಮಾನ್ಯ) ಸ್ಥಾನಕ್ಕೆ ಬ್ರಹ್ಮಾವರ ಶಿಶು ಅಭಿವೃದ್ಧಿ ಯೋಜನಾಧಿಕಾರಿ ಕುಮಾರ್ ನಾಯಕ್, ವಾರಂಬಳ್ಳಿ ಗ್ರಾಮ ಪಂಚಾಯತ್‌ನ ಅಧ್ಯಕ್ಷ (ಸಾಮಾನ್ಯ) ಹಾಗೂ ಉಪಾಧ್ಯಕ್ಷ (ಸಾಮಾನ್ಯ-ಮ) ಸ್ಥಾನಕ್ಕೆ ಮತ್ತು ಹಾರಾಡಿ ಗ್ರಾಮ ಪಂಚಾಯತ್‌ನ ಅಧ್ಯಕ್ಷ (ಹಿಂ.ವ.ಅ-ಮ) ಹಾಗೂ ಉಪಾಧ್ಯಕ್ಷ (ಸಾಮಾನ್ಯ) ಸ್ಥಾನಕ್ಕೆ ಬಾರ್ಕೂರು ಶ್ರೀಮತಿ ರುಕ್ಮಿಣಿ ಶೆಡ್ತಿ ಸ್ಮಾರಕ ನ್ಯಾಷನಲ್ ಪ್ರಥಮದರ್ಜೆ ಕಾಲೇಜಿನ ಸಹಾಯಕ ಪ್ರಾಧ್ಯಾಪಕ ಪಾಪಣ್ಣ ಎನ್.ಎ, ಚಾಂತಾರು ಗ್ರಾಮ ಪಂಚಾಯತ್‌ನ ಅಧ್ಯಕ್ಷ (ಹಿಂ.ವ.ಬ-ಮ) ಹಾಗೂ ಉಪಾಧ್ಯಕ್ಷ (ಹಿಂ.ವ.ಅ-ಮ) ಸ್ಥಾನಕ್ಕೆ ಮತ್ತು ಹಾವಂಜೆ ಗ್ರಾಮ ಪಂಚಾಯತ್‌ನ ಅಧ್ಯಕ್ಷ (ಹಿಂ.ವ.ಅ-ಮ) ಹಾಗೂ ಉಪಾಧ್ಯಕ್ಷ (ಸಾಮಾನ್ಯ) ಸ್ಥಾನಕ್ಕೆ ಬಾರ್ಕೂರು ಶ್ರೀಮತಿ ರುಕ್ಮಿಣಿ ಶೆಡ್ತಿ ಸ್ಮಾರಕ ನ್ಯಾಷನಲ್ ಪ್ರಥಮದರ್ಜೆ ಕಾಲೇಜಿನ ಸಹಾಯಕ ಪ್ರಾಧ್ಯಾಪಕ ಸತೀಶ್ ಕುಮಾರ್, ಹಂದಾಡಿ ಗ್ರಾಮ ಪಂಚಾಯತ್‌ನ ಅಧ್ಯಕ್ಷ (ಸಾಮಾನ್ಯ-ಮ) ಹಾಗೂ ಉಪಾಧ್ಯಕ್ಷ (ಹಿಂ.ವ.ಅ) ಸ್ಥಾನಕ್ಕೆ ಮತ್ತು ನೀಲಾವರ ಗ್ರಾಮ ಪಂಚಾಯತ್‌ನ ಅಧ್ಯಕ್ಷ (ಅ.ಜಾತಿ-ಮ) ಹಾಗೂ ಉಪಾಧ್ಯಕ್ಷ (ಹಿಂ.ವ.ಅ) ಸ್ಥಾನಕ್ಕೆ ಬ್ರಹ್ಮಾವರ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿಯ ಶಿಕ್ಷಣ ಸಂಯೋಜಕ ರಾಘವ ಶೆಟ್ಟಿ ಅವರನ್ನು ನೇಮಕ ಮಾಡಲಾಗಿದೆ.

ಕುಂದಾಪುರ ತಾಲೂಕು: ಆಲೂರು ಗ್ರಾಮ ಪಂಚಾಯತ್‌ನ ಅಧ್ಯಕ್ಷ (ಹಿಂ.ವ.ಅ) ಹಾಗೂ ಉಪಾಧ್ಯಕ್ಷ (ಸಾಮಾನ್ಯ-ಮ) ಸ್ಥಾನಕ್ಕೆ, ಕೆರಾಡಿ ಗ್ರಾಮ ಪಂಚಾಯತ್‌ನ ಅಧ್ಯಕ್ಷ (ಸಾಮಾನ್ಯ) ಹಾಗೂ ಉಪಾಧ್ಯಕ್ಷ (ಹಿಂ.ವ.ಅ-ಮ) ಸ್ಥಾನಕ್ಕೆ ಮತ್ತು ಹಕ್ಲಾಡಿ ಗ್ರಾಮ ಪಂಚಾಯತ್‌ನ ಅಧ್ಯಕ್ಷ (ಸಾಮಾನ್ಯ-ಮ) ಹಾಗೂ ಉಪಾಧ್ಯಕ್ಷ (ಸಾಮಾನ್ಯ) ಸ್ಥಾನಕ್ಕೆ ಆಲೂರು ಸರ್ಕಾರಿ ಪ್ರೌಢಶಾಲೆಯ ಮುಖ್ಯೋಪಾಧ್ಯಾಯ ನಾಗೇಶ್ ನಾಯ್ಕ್, ಚಿತ್ತೂರು ಗ್ರಾಮ ಪಂಚಾಯತ್‌ನ ಅಧ್ಯಕ್ಷ (ಸಾಮಾನ್ಯ) ಹಾಗೂ ಉಪಾಧ್ಯಕ್ಷ (ಅ.ಜಾತಿ-ಮ) ಸ್ಥಾನಕ್ಕೆ ಮತ್ತು ವಂಡ್ಸೆ ಗ್ರಾಮ ಪಂಚಾಯತ್‌ನ ಅಧ್ಯಕ್ಷ (ಹಿಂ.ವ.ಅ.-ಮ) ಹಾಗೂ ಉಪಾಧ್ಯಕ್ಷ (ಸಾಮಾನ್ಯ) ಸ್ಥಾನಕ್ಕೆ ಸಿದ್ಧಾಪುರ ವಾರಾಹಿ ಜಲಾಶಯ ಉಪ ವಿಭಾಗದ ಸಹಾಯಕ ಕಾರ್ಯಪಾಲಕ ಅಭಿಯಂತರ ಕಿರಣ್ ಪಡ್ತಿ, ತ್ರಾಸಿ ಗ್ರಾಮ ಪಂಚಾಯತ್‌ನ ಅಧ್ಯಕ್ಷ (ಸಾಮಾನ್ಯ) ಹಾಗೂ ಉಪಾಧ್ಯಕ್ಷ (ಸಾಮಾನ್ಯ-ಮ) ಸ್ಥಾನಕ್ಕೆ, ಗುಜ್ಜಾಡಿ ಗ್ರಾಮ ಪಂಚಾಯತ್‌ನ ಅಧ್ಯಕ್ಷ (ಸಾಮಾನ್ಯ) ಹಾಗೂ ಉಪಾಧ್ಯಕ್ಷ (ಸಾಮಾನ್ಯ-ಮ) ಸ್ಥಾನಕ್ಕೆ ಮತ್ತು ಹೆಮ್ಮಾಡಿ ಗ್ರಾಮ ಪಂಚಾಯತ್‌ನ ಅಧ್ಯಕ್ಷ (ಅ.ಜಾತಿ) ಮತ್ತು ಉಪಾಧ್ಯಕ್ಷ (ಹಿಂ.ವ.ಅ-ಮ) ಸ್ಥಾನಕ್ಕೆ ಕುಂದಾಪುರ ತಾಲೂಕು ಪಂಚಾಯತ್ ಅಕ್ಷರ ದಾಸೋಹ ಸಹಾಯಕ ನಿರ್ದೇಶಕ ಅರುಣ್ ಕುಮಾರ್ ಶೆಟ್ಟಿ, ತಲ್ಲೂರು ಗ್ರಾಮ ಪಂಚಾಯತ್‌ನ ಅಧ್ಯಕ್ಷ (ಹಿಂ.ವ.ಅ) ಹಾಗೂ ಉಪಾಧ್ಯಕ್ಷ (ಸಾಮಾನ್ಯ-ಮ), ಹಟ್ಟಿಯಂಗಡಿ ಗ್ರಾಮ ಪಂಚಾಯತ್‌ನ ಅಧ್ಯಕ್ಷ (ಹಿಂ.ವ.ಅ-ಮ) ಹಾಗೂ ಉಪಾಧ್ಯಕ್ಷ (ಸಾಮಾನ್ಯ) ಸ್ಥಾನಕ್ಕೆ ಮತ್ತು ಕರ್ಕುಂಜೆ ಗ್ರಾಮ ಪಂಚಾಯತ್‌ನ ಅಧ್ಯಕ್ಷ (ಸಾಮಾನ್ಯ) ಹಾಗೂ ಉಪಾಧ್ಯಕ್ಷ (ಸಾಮಾನ್ಯ-ಮ) ಸ್ಥಾನಕ್ಕೆ ಕುಂದಾಪುರ ಕ್ಷೇತ್ರ ಶಿಕ್ಷಣಾಧಿಕಾರಿ ಶೋಭಾ ಶೆಟ್ಟಿ, ಆಜ್ರಿ ಗ್ರಾಮ ಪಂಚಾಯತ್‌ನ ಅಧ್ಯಕ್ಷ (ಸಾಮಾನ್ಯ-ಮ) ಹಾಗೂ ಉಪಾಧ್ಯಕ್ಷ (ಹಿಂ.ವ.ಅ) ಸ್ಥಾನಕ್ಕೆ ಕುಂದಾಪುರ ಕೃಷಿ ಅಧಿಕಾರಿ ರಘುರಾಮ ಶೆಟ್ಟಿ, ಹೊಸಂಗಡಿ ಗ್ರಾಮ ಪಂಚಾಯತ್‌ನ ಅಧ್ಯಕ್ಷ (ಸಾಮಾನ್ಯ-ಮ) ಹಾಗೂ ಉಪಾಧ್ಯಕ್ಷ (ಹಿಂ.ವ.ಅ) ಮತ್ತು ಸಿದ್ಧಾಪುರ ಗ್ರಾಮ ಪಂಚಾಯತ್‌ನ ಅಧ್ಯಕ್ಷ (ಸಾಮಾನ್ಯ-ಮ) ಹಾಗೂ ಉಪಾಧ್ಯಕ್ಷ (ಹಿಂ.ವ.ಅ) ಸ್ಥಾನಕ್ಕೆ ನಂ.೧ ಗುಣ ನಿಯಂತ್ರಣ ವಿಭಾಗ, ಸಹಾಯಕ ಕಾರ್ಯಪಾಲಕ ಅಭಿಯಂತರ ಕಚೇರಿಯ ಸಹಾಯಕ ಕಾರ್ಯಪಾಲಕ ಅಭಿಯಂತರ ಅಭಿಷೇಕ ಗುನಗಿ, ಶಂಕರನಾರಾಯಣ ಗ್ರಾಮ ಪಂಚಾಯತ್ ಅಧ್ಯಕ್ಷ (ಸಾಮಾನ್ಯ) ಹಾಗೂ ಉಪಾಧ್ಯಕ್ಷ (ಹಿಂ.ವ.ಬ-ಮ) ಸ್ಥಾನಕ್ಕೆ ಶಂಕರನಾರಾಯಣ ಸರ್ಕಾರಿನ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲ ಗಂಗರಾಜು, ಅಂಪಾರು ಗ್ರಾಮ ಪಂಚಾಯತ್‌ನ ಅಧ್ಯಕ್ಷ (ಸಾಮಾನ್ಯ) ಹಾಗೂ ಉಪಾಧ್ಯಕ್ಷ (ಹಿಂ.ವ.ಅ-ಮ) ಸ್ಥಾನಕ್ಕೆ ಮತ್ತು ಕಾವ್ರಾಡಿ ಗ್ರಾಮ ಪಂಚಾಯತ್‌ನ ಅಧ್ಯಕ್ಷ (ಹಿಂ.ವ.ಅ-ಮ) ಹಾಗೂ ಉಪಾಧ್ಯಕ್ಷ (ಸಾಮಾನ್ಯ) ಸ್ಥಾನಕ್ಕೆ ಶಂಕರನಾರಾಯಣ ವಲಯ ಅರಣ್ಯಾಧಿಕಾರಿ ಸಂದೇಶ್ ಕುಮಾರ್, ಬಳ್ಕೂರು ಗ್ರಾಮ ಪಂಚಾಯತ್‌ನ ಅಧ್ಯಕ್ಷ (ಹಿಂ.ವ.ಅ-ಮ) ಹಾಗೂ ಉಪಾಧ್ಯಕ್ಷ (ಸಾಮಾನ್ಯ) ಸ್ಥಾನಕ್ಕೆ, ಬಸ್ರೂರು ಗ್ರಾಮ ಪಂಚಾಯತ್‌ನ ಅಧ್ಯಕ್ಷ (ಹಿಂ.ವ.ಬ) ಹಾಗೂ ಉಪಾಧ್ಯಕ್ಷ (ಹಿಂ.ವ.ಅ.-ಮ) ಸ್ಥಾನಕ್ಕೆ ಮತ್ತು ಆನಗಳ್ಳಿ ಗ್ರಾಮ ಪಂಚಾಯತ್‌ನ ಅಧ್ಯಕ್ಷ (ಹಿಂ.ವ.ಅ-ಮ) ಹಾಗೂ ಉಪಾಧ್ಯಕ್ಷ (ಸಾಮಾನ್ಯ) ಸ್ಥಾನಕ್ಕೆ ಕುಂದಾಪುರ ತೋಟಗಾರಿಕೆ ಇಲಾಖೆಯ ಸಹಾಯಕ ನಿರ್ದೇಶಕಿ ಶಾಂತ ಎಮ್, ಹಂಗಳೂರು ಗ್ರಾಮ ಪಂಚಾಯತ್‌ನ ಅಧ್ಯಕ್ಷ (ಸಾಮಾನ್ಯ-ಮ) ಹಾಗೂ ಉಪಾಧ್ಯಕ್ಷ (ಸಾಮಾನ್ಯ) ಸ್ಥಾನಕ್ಕೆ ಮತ್ತು ಕೋಣಿ ಗ್ರಾಮ ಪಂಚಾಯತ್‌ನ ಅಧ್ಯಕ್ಷ (ಹಿಂ.ವ.ಅ) ಹಾಗೂ ಉಪಾಧ್ಯಕ್ಷ (ಸಾಮಾನ್ಯ-ಮ) ಸ್ಥಾನಕ್ಕೆ ಕುಂದಾಪುರ ಪಶು ಸಂಗೋಪನಾ ಇಲಾಖೆಯ ಸಹಾಯಕ ನಿರ್ದೇಶಕ ಬಾಬಣ್ಣ ಪೂಜಾರಿ, ಕೋಟೇಶ್ವರ ಗ್ರಾಮ ಪಂಚಾಯತ್‌ನ ಅಧ್ಯಕ್ಷ (ಸಾಮಾನ್ಯ-ಮ) ಹಾಗೂ ಉಪಾಧ್ಯಕ್ಷ (ಹಿಂ.ವ.ಅ-ಮ) ಸ್ಥಾನಕ್ಕೆ ಮತ್ತು ಬೀಜಾಡಿ ಗ್ರಾಮ ಪಂಚಾಯತ್‌ನ ಅಧ್ಯಕ್ಷ (ಹಿಂ.ವ.ಅ) ಹಾಗೂ ಉಪಾಧ್ಯಕ್ಷ (ಹಿಂ.ವ.ಬ) ಸ್ಥಾನಕ್ಕೆ ಕುಂದಾಪುರ ಯುವ ಜನ ಮತ್ತು ಸೇವಾ ಕ್ರೀಡಾಧಿಕಾರಿ ಸುಕುಮಾರ ಶೆಟ್ಟಿ, ಕುಂಭಾಶಿ ಗ್ರಾಮ ಪಂಚಾಯತ್‌ನ ಅಧ್ಯಕ್ಷ (ಹಿಂ.ವ.ಅ) ಹಾಗೂ ಉಪಾಧ್ಯಕ್ಷ (ಹಿಂ.ವ.ಬ.-ಮ) ಸ್ಥಾನಕ್ಕೆ ಮತ್ತು ತೆಕ್ಕಟ್ಟೆ ಗ್ರಾಮ ಪಂಚಾಯತ್‌ನ ಅಧ್ಯಕ್ಷ (ಹಿಂ.ವ.ಬ-ಮ) ಹಾಗೂ ಉಪಾಧ್ಯಕ್ಷ (ಅ.ಪಂ-ಮ) ಸ್ಥಾನಕ್ಕೆ ಕೋಟೇಶ್ವರ ಕರ್ನಾಟಕ ಪಬ್ಲಿಕ್ ಸ್ಕೂಲ್‌ನ ಉಪಪ್ರಾಂಶುಪಾಲ ಚಂದ್ರಶೇಖರ ಶೆಟ್ಟಿ, ಬೇಳೂರು ಗ್ರಾಮ ಪಂಚಾಯತ್‌ನ ಅಧ್ಯಕ್ಷ (ಸಾಮಾನ್ಯ) ಹಾಗೂ ಉಪಾಧ್ಯಕ್ಷ (ಸಾಮಾನ್ಯ-ಮ) ಮತ್ತು ಕೆದೂರು ಗ್ರಾಮ ಪಂಚಾಯತ್‌ನ ಅಧ್ಯಕ್ಷ (ಸಾಮಾನ್ಯ) ಹಾಗೂ ಉಪಾಧ್ಯಕ್ಷ (ಸಾಮಾನ್ಯ-ಮ) ಸ್ಥಾನಕ್ಕೆ ಕುಂದಾಪುರ ವಲಯ ಅರಣ್ಯಾಧಿಕಾರಿ ಟಿ.ಕಿರಣಬಾಬು, ಕಾಳಾವರ ಗ್ರಾಮ ಪಂಚಾಯತ್‌ನ ಅಧ್ಯಕ್ಷ (ಹಿಂ.ವ.ಅ) ಹಾಗೂ ಉಪಾಧ್ಯಕ್ಷ ( ಸಾಮಾನ್ಯ-ಮ) ಸ್ಥಾನಕ್ಕೆ ಕುಂದಾಪುರ ಲೋಕೋಪಯೋಗಿ ಇಲಾಖೆಯ ನಂ.೨ ಉಪ ವಿಭಾಗದ ಸಹಾಯಕ ಅಭಿಯಂತರ ಶಿವಮೂರ್ತಿ, ಹೊಂಬಾಡಿ ಮಂಡಾಡಿ ಗ್ರಾಮ ಪಂಚಾಯತ್‌ನ ಅಧ್ಯಕ್ಷ (ಹಿಂ.ವ.ಬ-ಮ) ಹಾಗೂ ಉಪಾಧ್ಯಕ್ಷ (ಸಾಮಾನ್ಯ) ಸ್ಥಾನಕ್ಕೆ, ಮೊಳಹಳ್ಳಿ ಗ್ರಾಮ ಪಂಚಾಯತ್‌ನ ಅಧ್ಯಕ್ಷ (ಸಾಮಾನ್ಯ) ಮತ್ತು ಉಪಾಧ್ಯಕ್ಷ (ಸಾಮಾನ್ಯ-ಮ) ಮತ್ತು ಹಾರ್ದಳ್ಳಿ ಮಂಡಳ್ಳಿ ಗ್ರಾಮ ಪಂಚಾಯತ್‌ನ ಅಧ್ಯಕ್ಷ (ಸಾಮಾನ್ಯ-ಮ) ಹಾಗೂ ಉಪಾಧ್ಯಕ್ಷ (ಸಾಮಾನ್ಯ) ಸ್ಥಾನಕ್ಕೆ ಸಿದ್ಧಾಪುರ ನಂ.೩ ವಾರಾಹಿ ಜಲಾಶಯ ಯೋಜನೆಯ ಸಹಾಯಕ ಕಾರ್ಯಪಾಲಕ ಅಭಿಯಂತರ ಪ್ರಸನ್ನ ಕುಮಾರ್ ಶೇಟ್, ಹಾಲಾಡಿ ಗ್ರಾಮ ಪಂಚಾಯತ್‌ನ ಅಧ್ಯಕ್ಷ (ಸಾಮಾನ್ಯ) ಹಾಗೂ ಉಪಾಧ್ಯಕ್ಷ (ಸಾಮಾನ್ಯ-ಮ), ಹೆಂಗವಳ್ಳಿ ಗ್ರಾಮ ಪಂಚಾಯತ್‌ನ ಅಧ್ಯಕ್ಷ (ಅ.ಜಾತಿ-ಮ) ಹಾಗೂ ಉಪಾಧ್ಯಕ್ಷ (ಹಿಂ.ವ.ಅ) ಸ್ಥಾನಕ್ಕೆ ಮತ್ತು ಅಮಾಸೆಬೈಲು ಗ್ರಾಮ ಪಂಚಾಯತ್ ಅಧ್ಯಕ್ಷ (ಹಿಂ.ವ.ಅ-ಮ) ಹಾಗೂ ಉಪಾಧ್ಯಕ್ಷ (ಸಾಮಾನ್ಯ) ಸ್ಥಾನಕ್ಕೆ ಸಮಾಜ ಕಲ್ಯಾಣ ಇಲಾಖೆಯ ಕುಂದಾಪುರ ತಾಲೂಕು ಸಹಾಯಕ ನಿರ್ದೇಶಕ ರಾಘವೇಂದ್ರ ಆರ್.ವಿ, ಇಡೂರು-ಕುಂಜ್ಞಾಡಿ ಗ್ರಾಮ ಪಂಚಾಯತ್‌ನ ಅಧ್ಯಕ್ಷ (ಸಾಮಾನ್ಯ-ಮ) ಹಾಗೂ ಉಪಾಧ್ಯಕ್ಷ (ಸಾಮಾನ್ಯ) ಸ್ಥಾನಕ್ಕೆ, ಹೊಸಾಡು ಗ್ರಾಮ ಪಂಚಾಯತ್‌ನ ಅಧ್ಯಕ್ಷ (ಸಾಮಾನ್ಯ) ಹಾಗೂ ಉಪಾಧ್ಯಕ್ಷ (ಸಾಮಾನ್ಯ-ಮ) ಮತ್ತು ಕಟ್‌ಬೆಲ್ತೂರು ಗ್ರಾಮ ಪಂಚಾಯತ್‌ನ ಅಧ್ಯಕ್ಷ (ಅ.ಪಂ-ಮ) ಹಾಗೂ ಉಪಾಧ್ಯಕ್ಷ (ಸಾಮಾನ್ಯ) ಸ್ಥಾನಕ್ಕೆ ಸಿದ್ಧಾಪುರ ನಂ.೩ ವಾರಾಹಿ ಜಲಾಶಯ ಯೋಜನೆ ಉಪ ವಿಭಾಗದ ಸಹಾಯಕ ಅಭಿಯಂತರ ಎನ್.ಜಿ.ಭಟ್, ಗುಲ್ವಾಡಿ ಗ್ರಾಮ ಪಂಚಾಯತ್‌ನ ಅಧ್ಯಕ್ಷ (ಅ.ಜಾತಿ-ಮ) ಹಾಗೂ ಉಪಾಧ್ಯಕ್ಷ (ಹಿಂ.ವ.ಅ) ಸ್ಥಾನಕ್ಕೆ, ಯಡಮೊಗೆ ಗ್ರಾಮ ಪಂಚಾಯತ್‌ನ ಅಧ್ಯಕ್ಷ (ಸಾಮಾನ್ಯ-ಮ) ಹಾಗೂ ಉಪಾಧ್ಯಕ್ಷ (ಸಾಮಾನ್ಯ) ಸ್ಥಾನಕ್ಕೆ ಮತ್ತು ಉಳ್ಳೂರು ಗ್ರಾಮ ಪಂಚಾಯತ್‌ನ ಅಧ್ಯಕ್ಷ (ಸಾಮಾನ್ಯ-ಮ) ಹಾಗೂ ಉಪಾಧ್ಯಕ್ಷ (ಸಾಮಾನ್ಯ) ಸ್ಥಾನಕ್ಕೆ ಕುಂದಾಪುರ ಲೋಕೋಪಯೋಗಿ ಇಲಾಖೆಯ ಉಪ ವಿಭಾಗದ ಸಹಾಯಕ ಅಭಿಯಂತರ ರಾಘವೇಂದ್ರ ನಾಯ್ಕ್, ಕಂದಾವರ ಗ್ರಾಮ ಪಂಚಾಯತ್‌ನ ಅಧ್ಯಕ್ಷ (ಸಾಮಾನ್ಯ-ಮ) ಹಾಗೂ ಉಪಾಧ್ಯಕ್ಷ (ಅ.ಜಾತಿ) ಸ್ಥಾನಕ್ಕೆ ಪಶುಸಂಗೋಪನಾ ಇಲಾಖೆಯ ಕುಂದಾಪುರ ಸಹಾಯಕ ನಿರ್ದೇಶಕ ಬಾಬಣ್ಣ ಪೂಜಾರಿ, ಗೋಪಾಡಿ ಗ್ರಾಮ ಪಂಚಾಯತ್‌ನ ಅಧ್ಯಕ್ಷ (ಸಾಮಾನ್ಯ) ಹಾಗೂ ಉಪಾಧ್ಯಕ್ಷ (ಅ.ಜಾತಿ-ಮ) ಸ್ಥಾನಕ್ಕೆ ಕುಂದಾಪುರ ವಲಯ ಅರಣ್ಯಾಧಿಕಾರಿ ಟಿ.ಕಿರಣಬಾಬು, ಕೊರ್ಗಿ ಗ್ರಾಮ ಪಂಚಾಯತ್‌ನ ಅಧ್ಯಕ್ಷ (ಸಾಮಾನ್ಯ-ಮ) ಹಾಗೂ ಉಪಾಧ್ಯಕ್ಷ (ಹಿಂ.ವ.ಅ) ಸ್ಥಾನಕ್ಕೆ ಹಾಗೂ ಕುಂದಾಪುರ ಲೋಕೋಪಯೋಗಿ ಇಲಾಖೆಯ ಉಪ ವಿಭಾಗದ ಸಹಾಯಕ ಅಭಿಯಂತರ ಶಿವಮೂರ್ತಿ ಅವರನ್ನು ಚುನಾವಣಾ ಅಧಿಕಾರಿಯನ್ನಾಗಿ ನೇಮಕ ಮಾಡಲಾಗಿದೆ ಎಂದು ಜಿಲ್ಲಾಧಿಕಾರಿಗಳ ಕಚೇರಿ ಪ್ರಕಟಣೆ ತಿಳಿಸಿದೆ.

Related Articles

Stay Connected

21,961FansLike
3,912FollowersFollow
21,600SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img

Latest Articles

error: Content is protected !!