Sunday, September 8, 2024

ಗಣೇಶ ಗಂಗೊಳ್ಳಿ ಅವರಿಗೆ ‘ಬೇಂದ್ರೆ ನುಡಿ ಸಿರಿ ರಾಷ್ಟ್ರೀಯ ಪ್ರಶಸ್ತಿ’

ಕುಂದಾಪುರ: ಕನಕ ಅಧ್ಯಯನ ಪೀಠ, ಕರ್ನಾಟಕ ವಿಶ್ವವಿದ್ಯಾಲಯ ಧಾರವಾಡ ಹಾಗೂ ಚೇತನ ಫೌಂಡೇಶನ್ ಕರ್ನಾಟಕ ಇವರ ಸಂಯುಕ್ತ ಆಶ್ರಯದಲ್ಲಿ ಸೆ.9 ರಂದು ಧಾರವಾಡ ನುಡಿ ಸಡಗರ ಕಾರ್ಯಕ್ರಮದಲ್ಲಿ ನೀಡುವ ಬೇಂದ್ರೆ ನುಡಿ ಸಿರಿ ರಾಷ್ಟ್ರೀಯ ಪ್ರಶಸ್ತಿಗೆ ಪ್ರಸಿದ್ಧ ಗಾಯಕ ಹಾಗೂ ಸಂಘಟಕ ಡಾ.ಗಣೇಶ್ ಗಂಗೊಳ್ಳಿ ಅವರನ್ನು ಆಯ್ಕೆ ಮಾಡಲಾಗಿದೆ ಎಂದು ಕಾರ್ಯಕ್ರಮದ ಸಂಯೋಜಕರಾದ ಚಂದ್ರಶೇಖರ್ ಮಾದಲಾಗೆರಿ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Related Articles

Stay Connected

21,961FansLike
3,912FollowersFollow
22,000SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img

Latest Articles

error: Content is protected !!