spot_img
Wednesday, April 29, 2026
spot_img

‘ಸುಗಂಧಿ’ ಚಲನಚಿತ್ರ ಧಾರವಾಡ ನುಡಿಸಿರಿ ಸಿನಿಮಾ ಪ್ರಶಸ್ತಿಗೆ ಆಯ್ಕೆ


ಕೋಟ : ಡಾ. ಶಿವರಾಮ ಕಾರಂತ ವಿಚಾರಧಾರೆ ಹೊಂದಿರುವ ನೆನಪು ಮೂವೀಸ್ ಕೋಟ ನಿರ್ಮಾಣದ ಶಿಕ್ಷಕರ ತಂಡ ನಿರ್ಮಿಸಿರುವ ಬೆಂಗಳೂರು ಅಂತರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಪ್ರದರ್ಶನಗೊಂಡ ಸುಗಂಧಿ ಚಲನಚಿತ್ರ ರಾಜ್ಯಮಟ್ಟದ ಧಾರವಾಡ ನುಡಿಸಿರಿ ಸಿನಿಮಾ ಪ್ರಶಸ್ತಿಗೆ ಆಯ್ಕೆಯಾಗಿದೆ.

ಸೆಪ್ಟೆಂಬರ್ 9 ರಂದು ಪ್ರಶಸ್ತಿ ಪ್ರದಾನ ಕಾರ್ಯಕ್ರಮ ಧಾರವಾಡದಲ್ಲಿ ನಡೆಯಲಿದೆ ಎಂದು ನೆನಪು ಮೂವೀಸ್ ತಂಡ ಹೇಳಿದೆ.

Related Articles

Stay Connected

21,961FansLike
3,912FollowersFollow
22,900SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
error: Content is protected !!