Sunday, September 8, 2024

ಕುಂದಾಪುರ ಕ್ಷೇತ್ರಕ್ಕೆ ಮಂಜೂರಾದ ಹೆಚ್ಚುವರಿ 2000 ಮನೆಯ ಅನುಮೋದನೆಗೆ ಕಾಲಾವಕಾಶ ನೀಡಲು ಸಚಿವರಿಗೆ ಮನವಿ

ಕುಂದಾಪುರ: ವಸತಿ ಸಚಿವರಾದ ಜಮೀರ್ ಅಹಮದ್ ಖಾನ್ ಅವರನ್ನು ಕುಂದಾಪುರ ವಿಧಾನಸಭಾ ಕ್ಷೇತ್ರದ ಶಾಸಕರಾದ ಎ .ಕಿರಣ್ ಕುಮಾರ್ ಕೊಡ್ಗಿ ಯವರು ಬೆಂಗಳೂರಿನಲ್ಲಿ ಭೇಟಿಯಾಗಿ ಅಂಬೇಡ್ಕರ್ ವಸತಿ ಯೋಜನೆ ಹಾಗೂ ಕುಂದಾಪುರ ವಿಧಾನಸಭಾ ಕ್ಷೇತ್ರಕ್ಕೆ ಮಂಜೂರಾಗಿರುವ ಹೆಚ್ಚುವರಿ 2000 ಮನೆಯ ಅನುಮೋದನೆ ನೀಡಲು ಕಾಲಾವಕಾಶ ಒದಗಿಸುವಂತೆ ಮನವಿ ಸಲ್ಲಿಸಿದರು.

ಪ್ರಸ್ತುತ ಮನೆ ನಿರ್ಮಾಣ ಮಾಡಲು ಸಿಮೆಂಟ್, ಕಲ್ಲು, ಕಬ್ಬಿಣ ಹಾಗೂ ಇತರೆ ಸಾಮಗ್ರಿಗಳ ಬೆಲೆ ದುಬಾರಿಯಾಗಿರುವುದರಿಂದ ಸರ್ಕಾರ ನೀಡುತ್ತಿರುವ ಸಹಾಯಧನ ತುಂಬಾ ಕಡಿಮೆಯಾಗಿರುತ್ತದೆ ಮನೆ ನಿರ್ಮಾಣಕ್ಕೆ ಸರಕಾರದ ಸಹಾಯಧನ ಹೆಚ್ಚಿಸುವಂತೆ ವಿನಂತಿಸಿದರು.

Related Articles

Stay Connected

21,961FansLike
3,912FollowersFollow
22,000SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img

Latest Articles

error: Content is protected !!