Sunday, September 8, 2024

ರಾಜ್ಯಮಟ್ಟದ ಎನ್ನೆಸ್ಸೆಸ್ ಯುವಜನೋತ್ಸವದಲ್ಲಿ ಬಿ. ಬಿ. ಹೆಗ್ಡೆ ಕಾಲೇಜಿನ ಸ್ವಯಂಸೇವಕ

ಕುಂದಾಪುರ: ದಿನಾಂಕ ೦೩-೧೦-೨೦೨೩ ರಿಂದ ೦೭-೧೦-೨೦೨೩ರವರೆಗೆ ರಾಯಚೂರು ವಿಶ್ವವಿದ್ಯಾನಿಲಯದ ರಾಷ್ಟ್ರೀಯ ಸೇವಾ ಯೋಜನೆಯ ಆಶ್ರಯದಲ್ಲಿ ನಡೆದ ರಾಜ್ಯಮಟ್ಟದ ಎನ್.ಎಸ್.ಎಸ್. ಯುವಜನೋತ್ಸವದಲ್ಲಿ ಕುಂದಾಪುರದ ಡಾ| ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ಎನ್.ಎಸ್.ಎಸ್. ಸ್ವಯಂಸೇವಕ ಮದನ್ ಎಮ್. ವಿ ಅವರು ಮಂಗಳೂರು ವಿಶ್ವವಿದ್ಯಾನಿಲಯ ತಂಡವನ್ನು ಪ್ರತಿನಿಧಿಸಿದ್ದಾರೆ.

ವೈಯಕ್ತಿಕವಾಗಿ ಚಿತ್ರಕಲೆ ಸ್ಪರ್ಧೆಯಲ್ಲಿ ದ್ವಿತೀಯ, ಗುಂಪು ಸ್ಪರ್ಧೆಯಲ್ಲಿ ವಸ್ತು ಪ್ರದರ್ಶನದಲ್ಲಿ ಪ್ರಥಮ, ಭಾವೈಕ್ಯತಾ ಮೆರವಣಿಗೆಯಲ್ಲಿ ದ್ವಿತೀಯ ಹಾಗೂ ಪ್ರಹಸನದಲ್ಲಿ ತೃತೀಯ ಸ್ಥಾನ ಪಡೆದಿದ್ದಾರೆ.

Related Articles

Stay Connected

21,961FansLike
3,912FollowersFollow
22,000SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img

Latest Articles

error: Content is protected !!