Sunday, September 8, 2024

ಆನಗಳ್ಳಿ ದತ್ತಾಶ್ರಮ ಹಾಗೂ ಆದಿಶಕ್ತಿ ಮಠ: ರಾಷ್ಟ್ರಮಟ್ಟಕ್ಕೆ ಆಯ್ಕೆಯಾದ ವಿದ್ಯಾರ್ಥಿಗಳಿಗೆ ಸನ್ಮಾನ

ಕುಂದಾಪುರ: ಆನಗಳ್ಳಿ ದತ್ತಾಶ್ರಮ ಹಾಗೂ ಆದಿಶಕ್ತಿ ಮಠದಲ್ಲಿ ಇತ್ತೀಚೆಗೆ ರಾಷ್ಟ್ರ ಮಟ್ಟಕ್ಕೆ ಆಯ್ಕೆಯಾದ ಚೆಸ್ ಪಂದ್ಯಾಟದಲ್ಲಿ ವರ್ಣಿತಾ.ವಿ.ಕುಂದರ್ ಹಾಗೂ ಕರಾಟೆ ಸ್ಪರ್ಧೆಯಲ್ಲಿ ಶಿಖಾ ಬಿಜೂರು ಇವರನ್ನು ದತ್ತಾಶ್ರಮದ ಪ್ರವರ್ತಕರಾದ ಫೆರ್ಮಿನಾ ಸುಭಾಸ್ ಪೂಜಾರಿಯವರು ವಿದ್ಯಾರ್ಥಿಗಳನ್ನು ಸನ್ಮಾನಿಸಿದರು.

ಈ ಸಂದರ್ಭದಲ್ಲಿ ಸಂಗಮ್ ಫ್ರೆಂಡ್ಸ್‌ನ ಸದಸ್ಯರು, ಮತ್ತು ಗೆಳೆಯರ ಬಳಗ ಆನಗಳ್ಳಿ ಇದರ ಸದಸ್ಯರು, ಸಂಘಟನೆಯ ಪ್ರಮುಖರು, ಹಾಗೂ ಭಕ್ತ ಸಮೂಹದವರು ಉಪಸ್ಥಿತರಿದ್ದರು.

Related Articles

Stay Connected

21,961FansLike
3,912FollowersFollow
22,000SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img

Latest Articles

error: Content is protected !!