Sunday, April 28, 2024

ಶ್ರೀ ವೆಂಕಟರಮಣ  ಕಾಲೇಜಿನ ವಿದ್ಯಾರ್ಥಿನಿ ಪ್ರಬಂಧ ಸ್ಪರ್ಧೆಯಲ್ಲಿ ರಾಜ್ಯಕ್ಕೆ  ಪ್ರಥಮ

    ಕುಂದಾಪುರ :  ಶ್ರೀ ಸತ್ಯ ಸಾಯಿ ಸೇವಾ ಸಂಸ್ಥೆ ಗಳು ನಡೆಸಿದ ಕರ್ನಾಟಕ North Zonal Level   ಪ್ರಬಂಧ ಸ್ಪರ್ಧೆಯಲ್ಲಿ  ಶ್ರೀ ವೆಂಕಟರಮಣ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿನಿ ಶ್ರೀನಿಧಿ ಖಾರ್ವಿ  ಇಂಗ್ಲೀಷ್ ಪ್ರಬಂಧದಲ್ಲಿ ರಾಜ್ಯ ಮಟ್ಟದಲ್ಲಿ ಪ್ರಥಮ ಸ್ಥಾನ ಪಡೆದಿರುತ್ತಾಳೆ.

ಈ ಸ್ಪರ್ಧೆಯನ್ನು  ಸ್ಥಳೀಯ ಸಂಸ್ಥೆಯಾದ ಕುಂದಾಪುರದ  ಶ್ರೀ ಸತ್ಯ ಸಾಯಿ ಸೇವಾ ಸಮಿತಿಯವರು ನಡೆಸಿರುತ್ತಾರೆ.

Related Articles

Stay Connected

21,961FansLike
3,912FollowersFollow
21,600SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img

Latest Articles

error: Content is protected !!