Sunday, September 8, 2024

ಕೊಲ್ಲೂರು ನವಶಕ್ತಿ ಮಹಿಳಾ ವೇದಿಕೆ ವತಿಯಿಂದ ರಾಜ್ಯೋತ್ಸವ ಆಚರಣೆ

ಕೊಲ್ಲೂರು: ನವಶಕ್ತಿ ಮಹಿಳಾ ವೇದಿಕೆ ಕೊಲ್ಲೂರು ವತಿಯಿಂದ ೬೮ನೇ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮವನ್ನು ಹಸಿರಾಗಿಲಿ ಕರ್ನಾಟಕ ಉಸಿರಾಗಲಿ ಕನ್ನಡ ಎಂಬ ಘೋಷಣೆಯನ್ನು ರಂಗವಲ್ಲಿಯಲ್ಲಿ ಕರ್ನಾಟಕ ಧ್ವಜವನ್ನು ಬಿಡಿಸಿ ಕಾರ್ಯಕ್ರಮವನ್ನು ಆಚರಿಸಲಾಯಿತು.

ಕಾರ್ಯಕ್ರಮದಲ್ಲಿ ವೇದಿಕೆಯ ಅಧ್ಯಕ್ಷೆ ಗ್ರೀಷ್ಮಾ ಗಿರಿಧರ ಭಿಡೆ ಮಾತನಾಡಿ ಕನ್ನಡ ಭಾಷೆಯು ಅತ್ಯಂತ ಶ್ರೀಮಂತ ಭಾಷೆಯಾಗಿದೆ. ಎರಡು ಸಾವಿರ ವರ್ಷಗಳಿಗೂ ಹೆಚ್ಚಿನ ಇತಿಹಾಸ ಹೊಂದಿರುವ ಭಾಷೆಯಾಗಿದೆ ಎಂದರು.

ಕಾರ್ಯಕ್ರಮದಲ್ಲಿ ಉಪಾಧ್ಯಕ್ಷೆ ರತ್ನ, ಜೊತೆ ಕಾರ್ಯದರ್ಶಿ ಜಯಲಕ್ಷ್ಮಿ, ಸದಸ್ಯರಾದ ಸುಗುಣ, ರೂಪಾ, ಜಯಂತಿ ಅಡಿಗ, ಶಾಂತಾ, ಪೂಜಾ ಚಿಟ್ಟಾಣಿ, ಸುಷ್ಮಾ ಸಂಗೀತಾ, ಪುಟಾಣಿ ಸಮರ್ಥ್ ಮತ್ತು ಲೇಖನ ಉಪಸ್ಥಿತರಿದ್ದರು.

Related Articles

Stay Connected

21,961FansLike
3,912FollowersFollow
22,000SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img

Latest Articles

error: Content is protected !!