Sunday, September 8, 2024

ನವೀನ್ ಕೆ ರಾಷ್ಟ್ರ ಮಟ್ಟಕ್ಕೆ ಆಯ್ಕೆ

ಗಂಗೊಳ್ಳಿ : ಮಂಡ್ಯದಲ್ಲಿ ನಡೆದ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿಗಳ ರಾಜ್ಯ ಮಟ್ಟದ ತ್ರೋಬಾಲ್  ಪಂದ್ಯಾಟದಲ್ಲಿ ದ್ವಿತೀಯ ಸ್ಥಾನವನ್ನು ಪಡೆದ ಉಡುಪಿ ಜಿಲ್ಲಾ  ತಂಡವನ್ನು ಪ್ರತಿನಿಧಿಸಿದ್ದ ಗಂಗೊಳ್ಳಿಯ ಸರಸ್ವತಿ ವಿದ್ಯಾಲಯ ಪದವಿ ಪೂರ್ವ ಕಾಲೇಜಿನ ದ್ವಿತೀಯ ಪಿಯುಸಿ ವಾಣಿಜ್ಯ ವಿಭಾಗದ  ವಿದ್ಯಾರ್ಥಿ ನವೀನ್ ಕೆ  ಉತ್ತಮ ಪ್ರದರ್ಶನವನ್ನು ನೀಡುವ ಮೂಲಕ ಬೆಂಗಳೂರಿನಲ್ಲಿ ನಡೆಯಲಿರುವ ರಾಷ್ಟ್ರಮಟ್ಟದ ತ್ರೋಬಾಲ್ ಪಂದ್ಯಾಟದಲ್ಲಿ ಭಾಗವಹಿಸಲು ಆಯ್ಕೆಯಾಗಿರುತ್ತಾರೆ. ಇವರು ಚಂದ್ರ ಖಾರ್ವಿ ಮತ್ತು ಮಾಲತಿ ದಂಪತಿ ಪುತ್ರ.

Related Articles

Stay Connected

21,961FansLike
3,912FollowersFollow
22,000SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img

Latest Articles

error: Content is protected !!