Sunday, September 8, 2024

ಮಾರಣಕಟ್ಟೆ: ದಂತ ವೈದ್ಯೆ ಡಾ. ಜಯಶ್ರೀ ಕಾರಂತ ಅವರಿಗೆ ಸನ್ಮಾನ

ಕುಂದಾಪುರ: ಮಾರಣಕಟ್ಟೆಯ ಎ.ಬಿ.ಶೆಟ್ಟಿ ದಂತ ವೈದ್ಯಕೀಯ ಆಸ್ಪತ್ರೆಯಲ್ಲಿ ಕಳೆದ 10 ವರ್ಷದಿಂದ ಸೇವೆ ಸಲ್ಲಿಸಿ ಗ್ರಾಮಾಂತರ ಜನರ ಪ್ರೀತಿ .ವಿಶ್ವಾಸಕ್ಕೆ ಪಾತ್ರರಾಗಿರುವ ಡಾ. ಶ್ರೀಮತಿ ಜಯಶ್ರೀ ಕಾರಂತ ಅವರನ್ನು ಮಾರಣಕಟ್ಟೆ ಅಯ್ಯಪ್ಪ ಸ್ವಾಮಿ ಭಕ್ತವೃಂದದವರಿಂದ ಶ್ರೀ ಕ್ಷೇತ್ರದಲ್ಲಿ ಸನ್ಮಾನಿಸಲಾಯಿತು.

ಈ ಸಂದರ್ಭದಲ್ಲಿ ಕೊಲ್ಲೂರು ದೇವಸ್ಥಾನದ ಮಾಜಿ ಧರ್ಮದರ್ಶಿ ವಂಡಬಳ್ಳಿ ಜಯರಾಮ ಶೆಟ್ಟಿ ಮತ್ತು ಅಯ್ಯಪ್ಪ ಸ್ವಾಮಿ ಭಕ್ತವೃಂದದವರು ಉಪಸ್ಥಿತರಿದ್ದರು,

Related Articles

Stay Connected

21,961FansLike
3,912FollowersFollow
22,000SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img

Latest Articles

error: Content is protected !!