Sunday, September 8, 2024

ಬಿಜೆಪಿ ನಾಯಕ ಪೃಥ್ವಿ ಸಿಂಗ್‌ ಮೇಲೆ ಹಲ್ಲೆ ಪ್ರಕರಣ : ಪೊಲೀಸ್‌ ತನಿಖೆ ವರದಿ ಆಧರಸಿ ಕ್ರಮ : ಗೃಹ ಸಚೀವ ಪರಮೇಶ್ವರ

ಜನಪ್ರತಿನಿಧಿ ವಾರ್ತೆ (ಬೆಳಗಾವಿ) : ನಿನ್ನೆ (ಸೋಮವಾರ) ಸಂಜೆ ಬಿಜೆಪಿ ನಾಯಕ ಪೃಥ್ವಿಸಿಂಗ್‌ ಅವರ ಮೇಲೆ ಚಾಕುವಿನಿಂದ ಹಲ್ಲೆ ನಡೆಸ ವಿಚಾರ ಗಮನದಲ್ಲಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಸಮಗ್ರ ತನಿಖೆ ನಡೆಸಿ ವರದಿ ನೀಡುವಂತೆ ಪೊಲೀಸರಿಗೆ ಸೂಚಿಸಿದ್ದೇನೆ. ಪೊಲೀಸರು ನೀಡುವ ತನಿಖಾ ವರದಿಯ ಅನ್ವಯ ಹಲ್ಲೆ ನಡೆಸಿದವಿರಗೆ ಸೂಕ್ತ ಕ್ರಮ ಕೈಗೊಳ್ಳುತ್ತೇನೆ ಎಂದು ಗೃಹ ಮಂತ್ರಿ. ಡಾ. ಜಿ ಪರಮೇಶ್ವರ ಹೇಳಿದ್ದಾರೆ.

ಇಲ್ಲಿ ಮಾಧ್ಯಮ ವರದಿಗಾರರಿಗೆ ಸ್ಪಂದಿಸಿದ ಅವರು, ಪ್ರಕರಣಕ್ಕೆ ಸಂಬಂಧಿಸಿ ಸಿಸಿಟಿವಿ ಕ್ಯಾಮೆರಾ, ಸ್ಥಳ ಪರಿಶೀಲಿಸುವಂತೆ ಪೊಲೀಸರಿಗೆ ತಿಳಿಸಿದ್ದೇನೆ. ಈ ಪ್ರಕರಣದಲ್ಲಿ ವಿಧಾನ ಪರಿಷತ್‌ ಸದಸ್ಯ ಚನ್ನರಾಜ ಹಟ್ಟಿಹೊಳಿ ಭಾಗಿಯಾಗಿದ್ದಾರೋ ಇಲ್ಲವೋ ಗೊತ್ತಿಲ್ಲ. ತನಿಖೆ ಆಧರಿಸಿಯೇ ಕ್ರಮ ತೆಗೆದುಕೊಳ್ಳಬೇಕಾಗುತ್ತದೆ. ಸದ್‌ ಪೊಲೀಸರು ತನಿಖೆ ನಡೆಸುತ್ತಿದ್ದಾರೆ ಎಂದಿದ್ದಾರೆ.

Related Articles

Stay Connected

21,961FansLike
3,912FollowersFollow
22,000SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img

Latest Articles

error: Content is protected !!