Sunday, September 8, 2024

ನಂದಿನಿ ಬ್ರಾಂಡ್‌ನ ಹೊಸ ಉತ್ಪನ್ನಗಳನ್ನು ಲೋಕಾರ್ಪಣೆಗೊಳಿಸಿದ ಸಿಎಂ ಸಿದ್ದರಾಮಯ್ಯ

ಜನಪ್ರತಿನಿಧಿ ವಾರ್ತೆ (ಬೆಂಗಳೂರು) : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು (ಗುರುವಾರ ) ಕರ್ನಾಟಕ ಹಾಲು ಒಕ್ಕೂಟದ ನಂದಿನಿ ಬ್ರಾಂಡ್‌ನ ಹೊಸ ಉತ್ಪನ್ನಗಳನ್ನು ಲೋಕಾರ್ಪಣೆ ಮಾಡಿದರು.

ಈ ಸಂದರ್ಭದಲ್ಲಿ ನಂದಿನಿ ಉತ್ಪನ್ನಗಳ ನೂತನ ಬ್ರಾಂಡ್‌ ರಾಯಭಾರಿ ಶಿವರಾಜ್ ಕುಮಾರ್ ಅವರು ಜಾಹಿರಾತು ಬಿಡುಗಡೆಗೊಳಿಸಿದರು.

ಸಮಾರಂಭದಲ್ಲಿ ಗೀತಾ ಶಿವರಾಜ್‌ ಕುಮಾರ್‌, ಸಚಿವ ಮಧು ಬಂಗಾರಪ್ಪ, ಕೆ.ಎಂ.ಎಫ್‌ ಅಧ್ಯಕ್ಷ ಭೀಮಾ ನಾಯ್ಕ್‌ ಮೊದಲಾದವರು ಉಪಸ್ಥಿತರಿದ್ದರು.

Related Articles

Stay Connected

21,961FansLike
3,912FollowersFollow
22,000SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img

Latest Articles

error: Content is protected !!