Sunday, September 8, 2024

ವನ್ಯಜೀವಿ ಅಂಗಾಂಗ ಹಿಂತಿರುಗಿಸಲು ಮೂರು ತಿಂಗಳು ಗಡುವು ! : ರಾಜ್ಯ ಸಚಿವ ಸಂಪುಟ ಅನುಮೋದನೆ

ಜನಪ್ರತಿನಿಧಿ ವಾರ್ತೆ (ಬೆಂಗಳೂರು) : ಹುಲಿ ಉಗುರು, ಆನೆ ದಂತ, ಜಿಂಕೆ ಕೊಂಬು ಮತ್ತಿತರ ವನ್ಯಜೀವಿ ಅಂಗಾಂಗ ಹಿಂತಿರುಗಿಸಲು ಮೂರು ತಿಂಗಳುಗಳ ಕಾಲ ಗಡುವನ್ನು ರಾಜಯ ಸರ್ಕಾರ ನೀಡಿದೆ.

ವನ್ಯಜೀವಿ ಅಂಗಾಂಗಗಳ ಮಾಲೀಕತ್ವದ ಪ್ರಮಾಣ ಪತ್ರ ಇರುವವರು ಮುಂದೆಯೂ ಇಟ್ಟುಕೊಳ್ಳಬಹುದು. ಆದರೇ, ಪ್ರಮಾಣ ಪತ್ರ ಇಲ್ಲದವರು ಅವುಗಳನ್ನು ಅರಣ್ಯ ಇಲಾಖೆಗೆ ಹಿಂತಿರುಗಿಸಲು 3 ತಿಂಗಳು ಅವಕಾಶ ನೀಡಲು ರಾಜ್ಯ ಸಚಿವ ಸಂಪುಟ ಅನುಮೋದನೆ ನೀಡಿದೆ.

ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಈ ಪ್ರಕ್ರಿಯೆ ಬಗ್ಗೆ ಸದ್ಯದಲ್ಲೇ ಮಾರ್ಗಸೂಚಿ ಹೊರಡಿಸಲು ತೀರ್ಮಾನಿಸಲಾಗಿದೆ.

Related Articles

Stay Connected

21,961FansLike
3,912FollowersFollow
22,000SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img

Latest Articles

error: Content is protected !!