Sunday, September 8, 2024

ಬಿ. ಬಿ. ಹೆಗ್ಡೆ ಕಾಲೇಜಿನ ರೋವರ್ಸ್ ಸ್ವಯಂ ಸೇವಕ ವಿನಯ್‌ಗೆ ರಾಜ್ಯಪಾಲರಿಂದ ರಾಜ್ಯ ಪುರಸ್ಕಾರ

ಕುಂದಾಪುರ: ಬೆಂಗಳೂರಿನ ರಾಜಭವನದಲ್ಲಿ ಇತ್ತೀಚೆಗೆ ನಡೆದ ಸ್ಕೌಟ್ ಹಾಗೂ ಗೈಡ್ಸ್ ರಾಜ್ಯ ಪುರಸ್ಕಾರ ಪ್ರಶಸ್ತಿ ಪ್ರದಾನ ಕಾರ್ಯಕ್ರಮದಲ್ಲಿ ಉಡುಪಿ ಜಿಲ್ಲೆಯನ್ನು ಪ್ರತಿನಿಧಿಸಿದ ಡಾ| ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ರೋವರ್ಸ್ ಸ್ವಯಂ ಸೇವಕ ವಿನಯ್ ಇವರಿಗೆ ರಾಜ್ಯಪಾಲರಾದ ಥಾವರ್ ಚಂದ್ ಗೆಹೋಟ್ ಅವರು ಪ್ರಶಸ್ತಿ ಪತ್ರ ಪ್ರದಾನ ಮಾಡಿದರು.

Related Articles

Stay Connected

21,961FansLike
3,912FollowersFollow
22,000SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img

Latest Articles

error: Content is protected !!