Sunday, September 8, 2024

ಬಡಾಕೆರೆ ಶ್ರೀ ಲಕ್ಷೀ ಜನಾರ್ದನ ದೇವಸ್ಥಾನ ರಥೋತ್ಸವ

ಕುಂದಾಪುರ: ಶ್ರೀ ಲಕ್ಷೀ ಜನಾರ್ದನ ದೇವಸ್ಥಾನ ಇದರ ಮನ್ಮಹಾಬ್ರಹ್ಮರಥೋತ್ಸವ ಕಾರ್ಯಕ್ರಮವು ಫೆ.9ರಂದು ನಡೆಯಿತು. ಪ್ರಧಾನಹೋಮ, ಕಲಶಾಭಿಷೇಕ, ರಥಾಧಿವಾಸ ಹೋಮ, ತುಲಾಭಾರ ಸೇವೆ ಇನ್ನಿತರ ಧಾರ್ಮಿಕ ಕಾರ್ಯಕ್ರಮಗಳು ಹಾಗೂ ಮಧ್ಯಾಹ್ನ ಅನ್ನಸಂತರ್ಪಣೆ ನಡೆಯಿತು.

ದೇವಳದಲ್ಲಿ ಫೆ 7ರ ಬುಧವಾರದಿಂದ ಫೆ 11 ರ ತನಕ ವಿವಿಧ ಕಾರ್ಯಕ್ರಮಗಳು ನಡೆದವು. ಈ ಸಂದರ್ಭದಲ್ಲಿ ಅಧ್ಯಕ್ಷರು, ಸರ್ವಸದಸ್ಯರು, ಆಡಳಿತ ಮಂಡಳಿ ಅರ್ಚಕರು ಹಾಗೂ ಬಡಾಕೆರೆ ಗ್ರಾಮಸ್ಥರು ಜೀರ್ಣೋದ್ದಾರ ಸಮಿತಿ ಹಾಗೂ ಶಾಶ್ವತ ಪೂಜಾ ಸಮಿತಿಯವರು ಹಾಗೂ ಹಲವಾರು ಭಕ್ತಾದಿಗಳು ಪಾಲ್ಗೊಂಡರು.

Related Articles

Stay Connected

21,961FansLike
3,912FollowersFollow
22,000SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img

Latest Articles

error: Content is protected !!