Sunday, September 8, 2024

2024-2025ನೇ ಸಾಲಿನ ರಾಜ್ಯ ಬಜೆಟ್ : ಎಪಿಎಂಸಿ ಕಾಯ್ದೆ ತಿದ್ದುಪಡಿಯನ್ನು ಹಿಂಪಡೆಯುವುದಾಗಿ ಬಜೆಟ್‌ ಮಂಡನೆಯಲ್ಲಿ ಸಿದ್ದರಾಮಯ್ಯ ಘೋಷಣೆ

ಜನಪ್ರತಿನಿಧಿ (ಬೆಂಗಳೂರು) : ಮುಖ್ಯಮಂತ್ರಿ ಸಿದ್ದರಾಮಯ್ಯ 2024-2025ನೇ ಸಾಲಿನ ರಾಜ್ಯ ಬಜೆಟ್ ನಲ್ಲಿ ಸಹಕಾರ ಕ್ಷೇತ್ರದ ಸಮೃದ್ಧಿಗೆ ಪ್ರಾಮುಖ್ಯತೆ ನೀಡಲಾಗಿದ್ದು, ಮಂಗಳೂರಿನಲ್ಲಿ ಮೂವತ್ತೈದು ಕೋಟಿ ವೆಚ್ಚದಲ್ಲಿ ಅತ್ಯಾಧುನಿಕ ಕೃಷಿ ಸಂಕೀರ್ಣ ಸ್ಥಾಪನೆ ಮಾಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಬಜೆಟ್‌ ಮಂಡನೆಯಲ್ಲಿ ತಿಳಿಸಿದ್ದಾರೆ.

ಎಪಿಎಂಸಿಗಳನ್ನು ಬಲಪಡಿಸುವ ಉದ್ದೇಶದಿಂದ ಎಪಿಎಂಸಿ ಕಾಯ್ದೆ ತಿದ್ದುಪಡಿಯನ್ನು ಹಿಂಪಡೆಯುವುದಾಗಿ ಬಜೆಟ್‌ ಮಂಡನೆಯ ವೇಳೆ ಅವರು ಭರವಸೆ ನೀಡಿದರು.

ಇನ್ನು, ರಾಜ್ಯದಲ್ಲಿ ಕಬ್ಬುಬೆಳೆಗಾರರಿಗೆ ತೂಕದಲ್ಲಿ ಆಗುವ ಮೋಸವನ್ನು ತಡೆಗಟ್ಟುವ ಉದ್ದೇಶದಿಂದ ಎಲ್ಲಾ ಸಕ್ಕರೆ ಕಾರ್ಖಾನೆಗಳ ಬಳಿ ಎಪಿಎಂಸಿಗಳ ಮೂಲಕ ವೇ ಬ್ರಿಡ್ಜ್‌ ಸ್ಥಾಪಿಸುವುದಾಗಿ ಹೇಳಿದ್ದಾರೆ.

Related Articles

Stay Connected

21,961FansLike
3,912FollowersFollow
22,000SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img

Latest Articles

error: Content is protected !!