Sunday, September 8, 2024

ನಿವೃತ್ತ ಶಿಕ್ಷಣಾಧಿಕಾರಿ ಕೆ. ರಾಮಾಚಾರ್ ನಿಧನ

ಕುಂದಾಪುರ: ನಿವೃತ್ತ ಶಿಕ್ಷಣಾಧಿಕಾರಿ, ಕುಂದಾಪುರ ತಾಲೂಕು ವಿಶ್ವಬ್ರಾಹ್ಮಣ ಸಮಾಜ ಸೇವಾ ಸಂಘ (ರಿ) ಇದರ ಸ್ಥಾಪಕ ಅಧ್ಯಕ್ಷ ಕೆ. ರಾಮಾಚಾರ್ (84ವ) ಅವರು ಮಾ.4ರಂದು ಬೆಳಿಗ್ಗೆ ಸ್ವಗೃಹದಲ್ಲಿ ನಿಧನರಾದರು.

ರಾಮಾಚಾರ್ ಅವರು ಮಾಳೂರು, ತೀರ್ಥಹಳ್ಳಿ, ಬಸ್ರೂರು, ಪ್ರೌಢಶಾಲೆಗಳಲ್ಲಿ ಮುಖ್ಯಶಿಕ್ಷಕರಾಗಿ ಸೇವೆ ಸಲ್ಲಿಸಿದ್ದರು. ಕುಂದಾಪುರ ಕ್ಷೇತ್ರ ಶಿಕ್ಷಣಾಧಿಕಾರಿಗಳಾಗಿ ಸೇವೆ ಸಲ್ಲಿಸಿದ್ದರು. ನಿವೃತ್ತಿಯ ನಂತರ ನಮ್ಮಭೂಮಿ, ಕನ್ಯಾನ ಹಟ್ಟಿಯಂಗಡಿಯಲ್ಲಿ ಹಲವು ವರ್ಷ ಸೇವೆ ಸಲ್ಲಿಸಿ ಹಲವು ಸಂಘ ಸಂಸ್ಥೆಗಳಲ್ಲಿ ಸೇವೆ ಸಲ್ಲಿಸಿ ಜನಪ್ರಿಯರಾಗಿದ್ದರು.

ಮೃತರು ಪತ್ನಿ, ಪುತ್ರ ಕುಂದಾಪುರದ ಶ್ರೀ ದುರ್ಗಾ ಜ್ಯುವೆಲ್ಲರ್ಸ್ ಮಾಲಕ ರಾಜಶೇಖರ್ ಆಚಾರ್ಯ, ಸೊಸೆ, ಮೊಮ್ಮಕ್ಕಳು ಹಾಗೂ ಅಪಾರ ಬಂಧು ಬಳಗವನ್ನು ಅಗಲಿದ್ದಾರೆ.

Related Articles

Stay Connected

21,961FansLike
3,912FollowersFollow
22,000SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img

Latest Articles

error: Content is protected !!