Sunday, September 8, 2024

ಜನನ ಮತ್ತು ಮರಣ ನೋಂದಣೆ ಸೇವೆ ಇನ್ಮುಂದೆ ಬಾಪೂಜಿ ಸೇವಾ ಕೇಂದ್ರದಲ್ಲಿ ಲಭ್ಯ !

ಜನಪ್ರತಿನಿಧಿ (ಬೆಂಗಳೂರು) : ಗ್ರಾಮ ಪಂಚಾಯ್‌ ಕಾರ್ಯದರ್ಶಿಗಳನರ್ನು ಜನನ, ಮರಣ ಉಪನೋಂದಾವಣಾಧಿಕಾರಿಗಳಾಗಿ ನೇಮಿಸಿ ರಾಜ್ಯ ಸರ್ಕಾರ ಮಹತ್ವದ ಆದೇಶ ಹೊರಡಿಸಿದೆ.

 “ಬಾಪೂಜಿ ಸೇವಾ ಕೇಂದ್ರಗಳಲ್ಲಿ 73ನೇ ಸೇವೆಯಾಗಿ ಜನನ ಮತ್ತು ಮರಣ ನೋಂದಣಿ ಸೇವೆ ಇಂದಿನಿಂದ(ಶನಿವಾರ) ಆರಂಭವಾಗಿದೆ.

ಪಂಚಾಯತ್ ರಾಜ್ ವ್ಯವಸ್ಥೆಗೆ ನಾಂದಿ ಹಾಡಿದ ಸಂವಿಧಾನದ 73ನೇ ತಿದ್ದುಪಡಿಗೆ 30 ವರ್ಷಗಳು ತುಂಬಿದ ಸವಿನೆನಪಿನಲ್ಲಿ ಗ್ರಾಮ ಪಂಚಾಯತಿ ಕಾರ್ಯದರ್ಶಿಗಳನ್ನು ಜನನ, ಮರಣ ಉಪನೋಂದಣಾಧಿಕಾರಿಗಳಾಗಿ ನೇಮಿಸಿ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ  ರಾಜ್ಯ ಕಾಂಗ್ರೆಸ್‌ ಸರ್ಕಾರ ಆದೇಶ ನೀಡಿದೆ.

Related Articles

Stay Connected

21,961FansLike
3,912FollowersFollow
22,000SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img

Latest Articles

error: Content is protected !!