Sunday, September 8, 2024

ಗಂಗೊಳ್ಳಿ ಪಂಜುರ್ಲಿ ದೈವಸ್ಥಾನ ಸಮೀಪದ ಚರಂಡಿಯ ಅಭಿವೃದ್ಧಿಗೊಳಿಸಲು ಜಿಲ್ಲಾಧಿಕಾರಿಗಳಿಗೆ ಮನವಿ

ಗಂಗೊಳ್ಳಿ : ಗಂಗೊಳ್ಳಿ ಗ್ರಾಮದ ಪಂಜುರ್ಲಿ ದೈವಸ್ಥಾನದ ಸಮೀಪದ ಚರಂಡಿಯ ಅಭಿವೃದ್ಧಿಗಾಗಿ ಉಡುಪಿ ಜಿಲ್ಲಾಧಿಕಾರಿಗಳನ್ನು ಭೇಟಿ ಮಾಡಿದ ಸ್ಥಳೀಯ ನಿವಾಸಿಗಳ ನಿಯೋಗ ಮನವಿ ಸಲ್ಲಿಸಿತು.

ಮನವಿಗೆ ಸ್ಪಂದಿಸಿದ ಜಿಲ್ಲಾಧಿಕಾರಿಗಳು ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳೊಂದಿಗೆ ಚರ್ಚೆ ನಡೆಸಿ ಚರಂಡಿ ಅಭಿವೃದ್ಧಿಗೊಳ್ಳಿಸುವ ಭರವಸೆ ನೀಡಿದರು. ಈ ಸಂದರ್ಭದಲ್ಲಿ ಗಂಗೊಳ್ಳಿಯ ದಿಲೀಪ್ ಖಾರ್ವಿ, ಯಶವಂತ ಗಂಗೊಳ್ಳಿ, ನವೀನ್ ಗಂಗೊಳ್ಳಿ, ದಿಲೀಪ್ ಗಂಗೊಳ್ಳಿ, ರಾಮದಾಸ್ ಖಾರ್ವಿ, ರಾಘವೇಂದ್ರ ಖಾರ್ವಿ, ಶ್ರೀನಿವಾಸ ಖಾರ್ವಿ ಉಪಸ್ಥಿತರಿದ್ದರು.

Related Articles

Stay Connected

21,961FansLike
3,912FollowersFollow
22,000SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img

Latest Articles

error: Content is protected !!