spot_img
Monday, March 16, 2026
spot_img

ಲೋಕಸಭಾ ಚುನಾವಣೆ : ಡಿಜಿಟಲ್‌ ವಹಿವಾಟಿನ ಮೇಲೆ ನಿಗಾ

ಜನಪ್ರತಿನಿಧಿ (ಬೆಂಗಳೂರು) : ದೇಶದ ಒಳಿತಿಗಾಗಿ ಸಮರ್ಥ ನಾಯಕರನ್ನು ಆರಿಸುವುದು ಮತದಾರರ ಕರ್ತವ್ಯ. ಚುನಾವಣೆ ನೀತಿ ಸಂಹಿತೆ ಭಾಗವಾಗಿ ಡಿಜಿಟಲ್‌ ವಹಿವಾಟಿನ ಮೇಲೂ ನಿಗಾ ಇಡಲಾಗುವುದು ಎಂದು ರಾಜ್ಯ ಸರ್ಕಾರ ಹೇಳಿದೆ.

ಉದಾಹರಣೆಗೆ ಯಾವುದೇ ವ್ಯಕ್ತಿ 20 ಜನರ ಖಾತೆಗೆ ತಲಾ ಎರಡು ಸಾವಿರ ಹಣ ವರ್ಗಾವಣೆ ಮಾಡಿದ್ದರೆ ಅದನ್ನು ಸಂಶಯಾಸ್ಪದ ವಹಿವಾಟು ಎಂದು ಪರಿಗಣಿಸಿ ಅದರ ಮೇಲೆ ನಿಗಾ ವಹಿಸಲಾಗುವುದು. ಜೊತೆಗೆ ಬ್ಯಾಂಕುಗಳಿಂದ ಪ್ರತಿದಿನ ವಹಿವಾಟುಗಳ ವಿವರ ಪಡೆದು ಅದರಲ್ಲಿ ಸಂಶಯಾಸ್ಪದ ವಹಿವಾಟುಗಳು ಕಂಡುಬಂದರೆ ಅಂತಹವರ ಮೇಲೆ ಕಣ್ಣಿಡಲಾಗುವುದು ಎಂದು ಮಾಹಿತಿ ನೀಡಿದೆ.

ಲೋಕಸಭಾ ಚುನಾವಣಾ ನೀತಿ ಸಂಹಿತೆಯ ಹಿನ್ನೆಲೆಯಲ್ಲಿ ಡಿಜಿಟಲ್‌ ವಹಿವಾಟಿನ ಮೇಲೆ ನಿಗಾ ವಹಿಸುವ ದೃಷ್ಟಿಯಿಂದ ರಾಜ್ಯ ಸರ್ಕಾರ ಈ ಕ್ರಮಕ್ಕೆ ಮುಂದಾಗಿದೆ.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!