spot_img
Thursday, March 5, 2026
spot_img

ಲೋಕಸಭಾ ಚುನಾಚಣೆ: ಕುಂದಾಪುರ ಕ್ಷೇತ್ರದಲ್ಲಿ ಕಂಟ್ರೋಲ್ ರೂಮ್ ಆರಂಭ

ಕುಂದಾಪುರ: ಲೋಕಸಭಾ ಸಾರ್ವತ್ರಿಕ ಚುನಾವಣೆ 2024 ಉಲ್ಲೇಖದಂತೆ ಘೋಷಣೆಯಾದ ಹಿನ್ನಲೆಯಲ್ಲಿ 15 ಉಡುಪಿ ಚಿಕ್ಕಮಗಳೂರು ಲೋಕಸಭಾ ಕ್ಷೇತ್ರ- 119 ಕುಂದಾಪುರ ವಿಧಾನಸಭಾ ಕ್ಷೇತ್ರದ ಚುನಾವಣೆಯ ಸಂಬಂಧ ದೂರುಗಳನ್ನು ಸ್ವೀಕರಿಸಲು ಕಂಟ್ರೋಲ್ ರೂಮ್ ತೆರೆಯಲಾಗಿದ್ದು ಇದರ ಮೊ.ನಂ- 9620002444 ಆಗಿರುತ್ತದೆ.

ಈ ಕಂಟ್ರೋಲ್ ರೂಮ್ ದಿನದ 24 ಗಂಟೆಗಳು ಕಾರ್ಯಚರಣೆ ನಡೆಸುತ್ತಿದ್ದು ಚುನಾವಣೆಗೆ ಸಂಬಂದಿಸಿ ಚುನಾವಣಾ ನೀತಿ ಸಂಹಿತೆ ಉಲ್ಲಂಘನೆ ಪ್ರಕರಣಗಳ ಬಗ್ಗೆ ದೂರು ನೀಡಬಹುದು ಹಾಗೂ ಚುನಾವಣೆಗೆ ಸಂಬಂಧಿಸಿದ ಅಗತ್ಯ ಮಾಹಿತಿಗಳನ್ನು ಪಡೆಯಬಹುದಾಗಿ ತಹಶೀಲ್ದಾರರು ಕುಂದಾಪುರ ರವರು ಪ್ರಕಟಣೆ ಹೊರಡಿಸಿದ್ದಾರೆ.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!