spot_img
Wednesday, April 1, 2026
spot_img

ಲೋಕಸಭಾ ಚುನಾವಣೆ : ವಯನಾಡಿಗೆ ರಾಹುಲ್‌ ಗಾಂಧಿ ಕೊಡುಗೆ ಏನೂ ಇಲ್ಲ, ಈ ಭಾರಿ ಇಲ್ಲಿ ಅವರಿಗೆ ಸೋಲು ನಿಶ್ಚಿತ : ಸುರೇಂದ್ರನ್‌

ಜನಪ್ರತಿನಿಧಿ (ವಯನಾಡು) : ವಯನಾಡಿನಲ್ಲಿ ೨೦೧೯ರಲ್ಲಿ ಅಮೇಥಿಯಲ್ಲಿ ಆದ ಪರಿಸ್ಥಿತಿ ಈ ಬಾರಿ ಆಗಲಿದೆ ಎಂದು ವಯನಾಡು ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ  ಕೆ. ಸುರೇಂದ್ರನ್‌ ಹೇಳಿದ್ದಾರೆ.

ಕೇರಳ ರಾಜ್ಯ ಘಟಕದ ಅಧ್ಯಕ್ಷರೂ ಆಗಿರುವ ಕೆ. ಸುರೇಂದ್ರನ್‌, ಈ ಬಾರಿ ವಯನಾಡಿನಲ್ಲಿ ರಾಹುಲ್‌ ಗಾಂಧಿ ಹಾಗೂ ಸಿಪಿಐನ ಆನಿ ರಾಜ ವಿರುದ್ಧ ಸ್ಪರ್ಧಿಸಲಿದ್ದಾರೆ.

ಈ ಬಗ್ಗೆ ಪ್ರತಿಕ್ರಿಯಿಸಿರುವ ಸುರೇಂದ್ರನ್‌, ಕ್ಷೇತ್ರಕ್ಕೆ ರಾಹುಲ್‌ ಗಾಂಧಿ ಅವರ ಕೊಡುಗೆ ಏನೂ ಇಲ್ಲ. ವಯನಾಡಿನಲ್ಲಿ ಯಾವುದೇ ಅಭಿವೃದ್ಧಿ ಕಾರ್ಯ ನಡೆದಿಲ್ಲ. ಕಳೆದ ಬಾರಿ ಅಮೇಥಿಯಲ್ಲಿ ಸೋತ ಹಾಗೆ ಈ ಬಾರಿ ಇಲ್ಲಿ ಸೋಲುತ್ತಾರೆ. ಅವರಿಗೆ ಸೋಲು ನಿಶ್ಚಿತ ಎಂದವರು ಹೇಳಿದ್ದಾರೆ.

ಇಂಡಿಯಾ ಒಕ್ಕೂಟದ ನಾಯಕರು ಒಂದೇ ಕ್ಷೇತ್ರದಿಂದ ಯಾಕೆ ಕಣಕ್ಕಿಳಿದಿದ್ದಾರೆ ಎಂದು ಇಲ್ಲಿನ ಜನರು ಕೇಳುತ್ತಾರೆ ಎಂದೂ ಹೇಳಿದ್ದಾರೆ.

Related Articles

Stay Connected

21,961FansLike
3,912FollowersFollow
22,900SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!