spot_img
Sunday, May 24, 2026
spot_img

ಲೋಕಸಭಾ ಚುನಾವಣೆ: ಜಿಲ್ಲೆಯಲ್ಲಿ ಶನಿವಾರ ಇಬ್ಬರು ಅಭ್ಯರ್ಥಿಗಳಿಂದ ನಾಮಪತ್ರ ಸಲ್ಲಿಕೆ

ಉಡುಪಿ: ಲೋಕಸಭಾ ಸಾರ್ವತ್ರಿಕ ಚುನಾವಣೆ ೨೦೨೪ ಕ್ಕೆ ಸಂಬಂದಿಸಿದಂತೆ ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರಕ್ಕೆ ಇಂದು ಪಕ್ಷೇತರ ಅಭ್ಯರ್ಥಿಯಾಗಿ ಸುಧೀರ್ ಕಾಂಚನ್ ಹಾಗೂ ಜನಹಿತ ಪಕ್ಷದ ಅಭ್ಯರ್ಥಿಯಾಗಿ ಸುಪ್ರೀತ್ ಕುಮಾರ್ ಪೂಜಾರಿ ನಾಮಪತ್ರ ಸಲ್ಲಿಸಿದರು.

ನಾಮಪತ್ರ ಸಲ್ಲಿಸಲು ಏಪ್ರಿಲ್ 4 ಕೊನೆಯ ದಿನಾಂಕವಾಗಿದ್ದು, ಏಪ್ರಿಲ್ 5ರಂದು ನಾಮಪತ್ರಗಳ ಪರಿಶೀಲನೆ ಹಾಗೂ ಏಪ್ರಿಲ್ 8 ನಾಮಪತ್ರ ಹಿಂಪಡೆಯಲು ಅಂತಿಮ ದಿನವಾಗಿದೆ.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
error: Content is protected !!