spot_img
Wednesday, April 1, 2026
spot_img

ಲೋಕಸಭಾ ಚುನಾವಣೆ: ಜಿಲ್ಲೆಯಲ್ಲಿ ಐವರು ಅಭ್ಯರ್ಥಿಗಳಿಂದ ನಾಮಪತ್ರ ಸಲ್ಲಿಕೆ

ಉಡುಪಿ: ಲೋಕಸಭಾ ಸಾರ್ವತ್ರಿಕ ಚುನಾವಣೆ 2024 ಕ್ಕೆ ಸಂಬ0ದಿಸಿದ0ತೆ ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರಕ್ಕೆ ನಾಮಪತ್ರ ಸಲ್ಲಿಕೆಗೆ ಕೊನೆಯ ದಿನವಾದ ಇಂದು ಪ್ರೊಟೆಸ್ಟ್ ಸರ್ವ ಸಮಾಜ ಪಕ್ಷದ ಅಭ್ಯರ್ಥಿಯಾಗಿ ಎಂ.ಕೆ
ದಯಾನಂದ, ಉತ್ತಮ ಪ್ರಜಾಕೀಯ ಪಕ್ಷದ ಅಭ್ಯರ್ಥಿಯಾಗಿ ಸಚಿನ್ ಬಿ.ಕೆ, ಪಕ್ಷೇತರ ಅಭ್ಯರ್ಥಿಗಳಾಗಿ ಕೆ.ಆರ್ ಕುಸುಮ, ರಾಜ್ ಬಲ್ಲಾಳ್
ಹಾಗೂ ಹೆಚ್ ಸುರೇಶ್ ಪೂಜಾರಿ, ನಾಮಪತ್ರ ಸಲ್ಲಿಸಿದರು.
ಏಪ್ರಿಲ್ 5 ರಂದು ನಾಮಪತ್ರಗಳ ಪರಿಶೀಲನೆ ಹಾಗೂ ಏಪ್ರಿಲ್ 8 ನಾಮಪತ್ರ ಹಿಂಪಡೆಯಲು ಅಂತಿಮ ದಿನವಾಗಿದೆ.

Related Articles

Stay Connected

21,961FansLike
3,912FollowersFollow
22,900SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!