spot_img
Wednesday, April 1, 2026
spot_img

ಶಾನ್ಕಟ್ಟು: ಏಕಪವಿತ್ರ ನಾಗಮಂಡಲೋತ್ಸವ-ಹೊರೆ ಕಾಣಿಕೆ ಸಮರ್ಪಣೆ

ಅಂಪಾರು: ಕುಂದಾಪುರ ತಾಲೂಕು ಅಂಪಾರು ಗ್ರಾಮದ ಶಾನ್ಕಟ್ಟು ಎಂಬಲ್ಲಿ ಏಪ್ರಿಲ್ 23ರಂದು ಮಂಗಳವಾರ ಶಾನ್ಕಟ್ಟು ಕೆಳಗಿನಮನೆ ಕುಟುಂಬಸ್ಥರ ಶ್ರೀ ಆದಿ ನಾಗದೇವರ ಸನ್ನಿಧಿಯಲ್ಲಿ ಏಕ ಪವಿತ್ರ ನಾಗಮಂಡಲೋತ್ಸವ ನಡೆಯಲಿದೆ. ಆ ಪ್ರಯಕ್ತ ಹೊರೆಕಾಣೆಕೆ ಸಮರ್ಪಣೆ ನಡೆಯಿತು.

ವಿವಿಧ ಭಾಗಗಳಿಂದ ಭಕ್ತಾದಿಗಳು ಎ.21 ಮತ್ತು ಎ.22ರಂದು ಹಸಿರು ಹೊರೆಕಾಣಿಕೆ ಸಲ್ಲಿಸಿದರು. ನಾಗಮಂಡಲದ ಸೇವಾರ್ಥಿಗಳು ಭಕ್ತಿ ಗೌರವದಿಂದ ಹೊರೆಕಾಣಿಕೆ ಸ್ವಾಗತಿಸಿಕೊಂಡರು.

ಈ ಸಂದರ್ಭದಲ್ಲಿ ಶಾನ್ಕಟ್ಟು ಕೆಳಗಿನಮನೆ ಕುಟುಂಬಸ್ಥರು, ಪ್ರಮುಖರು, ಸ್ವಯಂ ಸೇವಕರು, ಗ್ರಾಮಸ್ಥರು, ಊರ ಪರವೂರ ಭಕ್ತಾಭಿಮಾನಿಗಳು ಉಪಸ್ಥಿತರಿದ್ದರು.

Related Articles

Stay Connected

21,961FansLike
3,912FollowersFollow
22,900SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!