spot_img
Sunday, February 15, 2026
spot_img

ಮೂಡ್ಲಕಟ್ಟೆ ಎಂಐಟಿಕೆ: ರಾಜ್ಯ ಮಟ್ಟದ ‘ಸಾವಿಷ್ಕಾರ್’ ಉದ್ಘಾಟನೆ

ಕುಂದಾಪುರ: ಮೂಡ್ಲಕಟ್ಟೆ ತಾಂತ್ರಿಕ ಮಹಾವಿದ್ಯಾಲಯದಲ್ಲಿ ಟೆಕ್ನಾಲಜಿಯಲ್ಲಿ ಎರಡು ದಿನಗಳ ರಾಜ್ಯ ಮಟ್ಟದ ಸಾಂಸ್ಕೃತಿಕ ಮತ್ತು ತಾಂತ್ರಿಕ ಸ್ಪರ್ಧಾಕೂಟ ವಿಜೃಂಭಣೆ ಯಿಂದ ಉದ್ಘಾಟನೆಗೊಂಡಿತು.
ಸಂಸ್ಥೆಯ ಪ್ರಾಂಶುಪಾಲ ಡಾ.ಅಬ್ದುಲ್ ಕರೀಂ ಕಾರ್ಯಕ್ರಮದ ಲಾಂಛನವನ್ನು ಅನಾವರಣಗೊಳಿಸಿ ಫೆಸ್ಟ್‌ಗೆ ಚಾಲನೆ ನೀಡಿದರು.
ಕಾರ್ಯಕ್ರಮದ ಸಂಚಾಲಕ, ಉಪ ಪ್ರಾಂಶುಪಾಲ ಡಾ.ಮೆಲ್ವಿನ್ ಡಿಸೋಜಾ, ಬ್ರಾಂಡ್ ಬಿಲ್ಡಿಂಗ್ ನಿರ್ದೇಶಕ ಡಾ.ರಾಮಕೃಷ್ಣ ಹೆಗ್ಡೆ, ಸಂಯೋಜಕ ಪ್ರೊ.ವರುಣ್ ಕುಮಾರ್, ವಿದ್ಯಾರ್ಥಿ ಪರಿಷತ್ ಕಾರ್ಯದರ್ಶಿ ಮನೋಜ್ ಶೆಟ್ಟಿ, ಉಪಾಧ್ಯಕ್ಷೆ ಪನ್ನಗಾ ಶೆಟ್ಟಿ, ವಿದ್ಯಾರ್ಥಿ ಕಾರ್ಯಕ್ರಮದ ಸಂಯೋಜಕ  ಅನೀಶ್. ಪುತ್ರನ್ ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.
30ಕ್ಕೂ ಹೆಚ್ಚು ಕಾಲೇಜುಗಳ ಅಧ್ಯಾಪಕರು ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು. ಉದ್ಘಾಟನೆಯ ನಂತರ ವಿವಿಧ ಟೆಕ್ನೋ-ಸಾಂಸ್ಕೃತಿಕ ಕಾರ್ಯಕ್ರಮಗಳು ಮತ್ತು ರೋಮಾಂಚನಕಾರಿ ಕಾರ್ ಎಕ್ಸ್‌ಪೋ ಕೂಡ ಪ್ರಾರಂಭವಾಯಿತು. ಹಾಗೆಯೇ ಬೈಕ್ ಸ್ಟಂಟ್ ಮಾಸ್ಟರ್ ಗಳು ಎಲ್ಲರನ್ನು ರಂಜಿಸಿದರು. ಸಂಜೆ ರಾಪರ್ ಚಂದನ್ ಶೆಟ್ಟಿ ಅವರ ಸಂಗೀತ ಸಂಜೆಯು ಬಹಳ ಅದ್ದೂರಿ ಯಾಗಿ ನಡೆಯಿತು.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಮಾಜಿ ಶಾಸಕ, ಜಿಲ್ಲೆಯ ಧಾರ್ಮಿಕ ಮುಂದಾಳು ಬಿ.ಅಪ್ಪಣ್ಣ ಹೆಗ್ಡೆ ಇನ್ನಿಲ್ಲ

kundapura: ಮಾಜಿ ಶಾಸಕ, ಉಡುಪಿ ಜಿಲ್ಲೆಯ ಧಾರ್ಮಿಕ ಮುಂದಾಳು, ಸಾಮಾಜಿಕ, ಶೈಕ್ಷಣಿಕ ಕ್ಷೇತ್ರದ ಅಗ್ರಮೇವ ನಾಯಕ ಬಸ್ರೂರು ಅಪ್ಪಣ್ಣ ಹೆಗ್ಡೆ ಇನ್ನೂ ನೆನಪು ಮಾತ್ರ. ಫೆ.7ಶನಿವಾರ (ಇಂದು ಬೆಳಿಗ್ಗೆ) ಅವರು ವಯೋಸಹಜ ಕಾರಣದಿಂದ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!