spot_img
Saturday, February 14, 2026
spot_img

ಕರ್ನಾಟಕ ವಿಧಾನ ಪರಿಷತ್‌ನ 11 ಸ್ಥಾನಗಳಿಗೆ ಚುನಾವಣಾ ದಿನಾಂಕ ಘೋಷಣೆ

ಜನಪ್ರತಿನಿಧಿ (ಬೆಂಗಳೂರು) : ಬರುವ ತಿಂಗಳು ತೆರವಾಗಲಿರುವ ಕರ್ನಾಟಕ ವಿಧಾನ ಪರಿಷತ್‌ನ 11 ಸ್ಥಾನಗಳಿಗೆ ಚುನಾವಣಾ ದಿನಾಂಕ ಘೋಷಣೆಯಾಗಿದೆ, ಮುಂದಿನ ತಿಂಗಳು ಅಂದರೆ ಜೂನ್ 13ರಂದು ಮತದಾನ ನಡೆಯಲಿದೆ.

ನಾಮಪತ್ರ ಸಲ್ಲಿಸಲು ಜೂನ್ 3 ಕೊನೆಯ ದಿನವಾಗಿದ್ದು, ಜೂನ್ 4ರಂದು ನಾಮಪತ್ರ ಪರಿಶೀಲನೆ ನಡೆಯಲಿದೆ.

ಮತದಾನ ದಿನ ಸಂಜೆ ಐದು ಗಂಟೆಗೆ ಮತ ಎಣಿಕೆ ನಡೆಯಲಿದೆ ಎಂದು ಕೇಂದ್ರ ಚುನಾವಣಾ ಆಯೋಗ ಮಾಹಿತಿ ನೀಡಿದೆ.

ವಿಧಾನಸಭೆಯಿಂದ ವಿಧಾನಪರಿಷತ್‌ಗೆ ಚುನಾಯಿತರಾಗಿರುವ 11 ಸದಸ್ಯರ ಅವಧಿ ಜೂನ್ 17ಕ್ಕೆ ಕೊನೆಗೊಳ್ಳಲಿದೆ. ಅರವಿಂದ ಕುಮಾ‌ರ್ ಅರಳಿ, ಎನ್.ಎಸ್. ಬೋಸರಾಜು, ಕೆ.ಗೋವಿಂದರಾಜ್, ಡಾ.ತೇಜಸ್ವಿನಿ ಗೌಡ, ಮುನಿರಾಜುಗೌಡ ಪಿ.ಎಂ., ಕೆ.ಪಿ. ನಂಜುಂಡಿ, ಬಿ.ಎಂ. ಫಾರೂಕ್, ರಘುನಾಥ ರಾವ್ ಮಲ್ಕಾಪುರೆ, ಎನ್. ರವಿಕುಮಾರ್, ಎಸ್.ರುದ್ರೇಗೌಡ, ಕೆ.ಹರೀಶ್ ಕುಮಾ‌ರ್ ಅವರ ಅವಧಿ ಕೊನೆಗೊಳ್ಳಲಿದೆ.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಮಾಜಿ ಶಾಸಕ, ಜಿಲ್ಲೆಯ ಧಾರ್ಮಿಕ ಮುಂದಾಳು ಬಿ.ಅಪ್ಪಣ್ಣ ಹೆಗ್ಡೆ ಇನ್ನಿಲ್ಲ

kundapura: ಮಾಜಿ ಶಾಸಕ, ಉಡುಪಿ ಜಿಲ್ಲೆಯ ಧಾರ್ಮಿಕ ಮುಂದಾಳು, ಸಾಮಾಜಿಕ, ಶೈಕ್ಷಣಿಕ ಕ್ಷೇತ್ರದ ಅಗ್ರಮೇವ ನಾಯಕ ಬಸ್ರೂರು ಅಪ್ಪಣ್ಣ ಹೆಗ್ಡೆ ಇನ್ನೂ ನೆನಪು ಮಾತ್ರ. ಫೆ.7ಶನಿವಾರ (ಇಂದು ಬೆಳಿಗ್ಗೆ) ಅವರು ವಯೋಸಹಜ ಕಾರಣದಿಂದ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!