spot_img
Wednesday, April 1, 2026
spot_img

NMMS ರಾಷ್ಟೀಯ ಪ್ರತಿಭಾನ್ವೇಷಣಾ ಪರೀಕ್ಷೆಯಲ್ಲಿ ಆವರ್ಸೆ ಪ್ರೌಢಶಾಲೆಯ ಸಾಧನೆ

ಕುಂದಾಪುರ: ೨೦೨೩-೨೪ನೇ ಸಾಲಿನಲ್ಲಿ ನಡೆದ ಎನ್.ಎಮ್. ಎಮ್.ಎಸ್ ರಾಷ್ಟೀಯ ಪ್ರತಿಭಾನ್ವೇಷಣಾ ಪರೀಕ್ಷೆಯಲ್ಲಿ ಆವರ್ಸೆ ಪ್ರೌಢಶಾಲೆಯ ೮ನೇ ತರಗತಿಯ ಪ್ರಥ್ವಿ .ಎಸ್ ಹಾಗೂ ಸಿಂಚನ. ಪಿ ಆಯ್ಕೆಯಾಗಿದ್ದಾರೆ . ಈ ವಿದ್ಯಾರ್ಥಿಗಳಿಗೆ ಪ್ರತಿ ವರ್ಷ ೧೨೦೦೦ ವಿದ್ಯಾರ್ಥಿವೇತನ ಸರಕಾರದಿಂದ ದೊರೆಯಲಿದೆ. ಪ್ರತಿ ವರ್ಷ ಆವರ್ಸೆಯ ವಿದ್ಯಾರ್ಥಿಗಳು ಆಯ್ಕೆಯಾಗಿದ್ದಾರೆ ಎಂದು ಮುಖ್ಯ ಶಿಕ್ಷಕ ರಮೇಶ್ ಕುಲಾಲ್ ಅಮಾಸೆಬೈಲ್ ತಿಳಿಸಿದ್ದಾರೆ.

 

Related Articles

Stay Connected

21,961FansLike
3,912FollowersFollow
22,900SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!