spot_img
Wednesday, April 1, 2026
spot_img

ಪ್ರಧಾನಿ ಹುದ್ದೆಗೆ ನರೇಂದ್ರ ಮೋದಿ ರಾಜೀನಾಮೆ !

ಜನಪ್ರತಿನಿಧಿ (ನವ ದೆಹಲಿ) : ಈ ಲೋಕಸಭಾ ಚುನಾವಣಾ ಫಲಿತಾಂಶ ಪ್ರಕಟಗೊಂಡ ಬೆನ್ನಲ್ಲೇ ಪ್ರಧಾನಿ ನರೇಂದ್ರ ಮೋದಿ ಇಂದು(ಬುಧವಾರ) ರಾಷ್ಟ್ರಪತಿ ದ್ರೌಪದಿ ಮುರ್ಮು ಅವರನ್ನು ರಾಷ್ಟ್ರಪತಿ ಭವನದಲ್ಲಿ ಭೇಟಿಯಾಗಿ ತಮ್ಮ ಹಾಗೂ ತಮ್ಮ ಸಚಿವ ಸಂಪುಟದ ರಾಜೀನಾಮೆ ಸಲ್ಲಿಸಿದ್ದಾರೆ.

ರಾಜೀನಾಮೆಯನ್ನು ಸ್ವೀಕರಿಸಿರುವ ರಾಷ್ಟ್ರಪತಿಗಳು, ಹೊಸ ಸರ್ಕಾರ ಅಧಿಕಾರಕ್ಕೇರುವ ತನಕ ಅಧಿಕಾರದಲ್ಲಿ ಮುಂದುವರಿಯುವಂತೆ ಪ್ರಧಾನಿ ಹಾಗೂ ಅವರ ಸಚಿವ ಸಂಪುಟವನ್ನು ಕೋರಿದ್ದಾರೆ.

Related Articles

Stay Connected

21,961FansLike
3,912FollowersFollow
22,900SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!