spot_img
Friday, March 21, 2025
spot_img

ಬಿ. ಬಿ. ಹೆಗ್ಡೆ ಕಾಲೇಜು: ಕ್ರೀಡಾ ಸಾಧಕರಿಗೆ ಸನ್ಮಾನ

ಕುಂದಾಪುರ: ಮಂಗಳೂರು ವಿಶ್ವವಿದ್ಯಾನಿಲಯ, ಅಂತರ್ ಕಾಲೇಜು ಮತ್ತು ಕಾಲೇಜು ಮಟ್ಟದಲ್ಲಿ ಕ್ರೀಡಾ ಸಾಧನೆಗೈದ ವಿದ್ಯಾರ್ಥಿಗಳಾದ ಸಾಫ್ಟ್ಬಾಲ್ನಲ್ಲಿ ತೃತೀಯ ಬಿ.ಕಾಂ. ‘ಎ’ ಚರಣ್, ಪ್ರಥಮ ಬಿ.ಕಾಂ. ‘ಎ’ ಲಕ್ಷ್ಮೀ ಚೆಸ್ ನಲ್ಲಿ ತೃತೀಯ ಬಿ.ಸಿ.ಎ. ದಿವ್ಯಾ, ಕುಸ್ತಿಯಲ್ಲಿ ತೃತೀಯ ಬಿ.ಕಾಂ. ‘ಸಿ’ ಪ್ರಥಮ್, ಪ್ರಥಮ ಬಿ.ಕಾಂ. ‘ಸಿ’ ಆರ್ಯ ಸಿ. ಪುತ್ರನ್, ಕರಾಟೆಯಲ್ಲಿ ದ್ವಿತೀಯ ಬಿ.ಕಾಂ. ‘ಡಿ’ ಆಕಾಶ್ ಶೆಟ್ಟಿ ಇವರನ್ನು ವಾರ್ಷಿಕ ಗೇಮ್ಸ್ ಫೆಸ್ಟ್ ಸಮಾರಂಭದಲ್ಲಿ ಪುರಸ್ಕರಿಸಲಾಯಿತು.

ಈ ಸಂದರ್ಭದಲ್ಲಿ ಎಸ್.ಎಮ್.ಎಸ್. ಪದವಿ ಪೂರ್ವ ಕಾಲೇಜಿನ ಸಮಾಜಶಾಸ್ತ್ರ ಪ್ರಾಧ್ಯಾಪಕ ಮತ್ತು ಪ್ರಸಿದ್ಧ ಕ್ರಿಕೆಟ್ ತರಬೇತುದಾರ ವಿಜಯ್ ಆಳ್ವ, ಕ್ರೋಡಬೈಲೂರಿನ ಶಂಕರನಾರಾಯಣ ಕ್ಯಾಶ್ಯೂ ಇಂಡಸ್ಟ್ರೀಸ್ ಆಡಳಿತ ನಿರ್ದೇಶಕ ಎಚ್. ಶಶಿಧರ್ ಶೆಟ್ಟಿ, ಕಾಲೇಜಿನ ಪ್ರಾಂಶುಪಾಲರಾದ ಪ್ರೊ| ಕೆ. ಉಮೇಶ್ ಶೆಟ್ಟಿ, ಉಪ-ಪ್ರಾಂಶುಪಾಲರಾದ ಡಾ| ಚೇತನ್ ಶೆಟ್ಟಿ ಕೋವಾಡಿ, ಕಾಲೇಜಿನ ದೈಹಿಕ ಶಿಕ್ಷಣ ನಿರ್ದೇಶಕರಾದ ರಂಜಿತ್ ಟಿ. ಎನ್. ಉಪಸ್ಥಿತರಿದ್ದರು.

Related Articles

Stay Connected

21,961FansLike
3,912FollowersFollow
22,300SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img

Latest Articles

error: Content is protected !!