spot_img
Monday, March 24, 2025
spot_img

ಮಂಡ್ಯದಲ್ಲೇ ಕನ್ನಡ ಸಾಹಿತ್ಯ ಸಮ್ಮೇಳನ : ಶಿವರಾಜ್‌ ತಂಗಡಗಿ

ಜನಪ್ರತಿನಿಧಿ (ಬೆಂಗಳೂರು) : ಮಂಡ್ಯ ಜಿಲ್ಲೆಯಲ್ಲೇ ಕನ್ನಡ ಸಾಹಿತ್ಯ ಸಮ್ಮೇಳನವನ್ನು ಆಯೋಜಿಸಲಾಗುವುದು ಎಂದು ಕನ್ನಡ ಮತ್ತು ಸಂಸ್ಕೃತಿ ಸಚಿವ ಶಿವರಾಜ ತಂಗಡಗಿ ಹೇಳಿದ್ದಾರೆ.

ನಗರದಲ್ಲಿ ವರದಿಗಾರರಿಗೆ ಪ್ರತಿಕ್ರಿಯಿಸಿದ ಅವರು, ಮಂಡ್ಯದಲ್ಲೇ ಸಮ್ಮೇಳನ ನಡೆಯಲಿದೆ ಎಂದು ಸ್ಪಷ್ಟಪಡಿಸಿದರು.

ಕೆಲವು ಸಣ್ಣ ಪುಟ್ಟ ಸಮ್ಮೆಗಳನ್ನು ಕನ್ನಡ ಸಾಹಿತ್ಯ ಪರಿಷತ್‌ನ ಅಧ್ಯಕ್ಷರೊಂದಿಗೆ ಚರ್ಚೆ ಮಾಡಿ ಪರಿಹರಿಸಿಕೊಂಡು ಸಮ್ಮೇಳನ ಆಯೋಜನೆಗೆ ಶೀಘ್ರದಲ್ಲೇ ತಯಾರಿ ಮತ್ತು ರೂಪುರೇಷೆ ಮಾಡಲಾಗುವುದು ಎಂದು ತಿಳಿಸಿದರು.

ಬರುವ ನವೆಂಬರ್‌ ಅಥವಾ ಡಿಸೆಂಬರ್‌ ತಿಂಗಳಲ್ಲಿ ಸಮ್ಮೇಳದ ದಿನಾಂಕವನ್ನು ನಿಗದಿ ಮಾಡಲಾಗುವುದು ಎಂದು ತಂಗಡಗಿ ತಿಳಿಸಿದ್ದಾರೆ.

Related Articles

Stay Connected

21,961FansLike
3,912FollowersFollow
22,300SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img

Latest Articles

error: Content is protected !!