Sunday, September 8, 2024

ಶ್ರೀ ಶಾರದಾ ಆಂಗ್ಲ ಮಾಧ್ಯಮ ಪ್ರಾಥಮಿಕ ಹಾಗೂ ಪ್ರೌಢಶಾಲೆ ಯೋಗ ದಿನಾಚರಣೆ

ಜನಪ್ರತಿನಿಧಿ(ಬಸ್ರೂರು) : ಬಸ್ರೂರಿನ ಶ್ರೀ ಶಾರದಾ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಯೋಗ ದಿನಾಚರಣೆಯನ್ನು ಯೋಗ ಪಟು  ಅಶೋಕ್ ಕೆರೆಕಟ್ಟೆ ಅವರ ಮಾರ್ಗದರ್ಶನದಲ್ಲಿ ಆಚರಿಸಲಾಯಿತು.

ಸಭೆಯನ್ನು ಉದ್ದೇಶಿಸಿ ಮಾತನಾಡಿದ ಅಶೋಕ್ ಕೆರೆಕಟ್ಟೆ ,”ನಮ್ಮ ದೇಹದ ಹಾಗೂ ಮನಸ್ಸಿನ ಸ್ವಾಸ್ಥ್ಯಕ್ಕಾಗಿ ಯೋಗದ ಮಹತ್ವವನ್ನು” ತಿಳಿಸಿಕೊಟ್ಟರು.

ಕಾರ್ಯಕ್ರಮದಲ್ಲಿ ಶಾಲಾ ಸಂಚಾಲಕರಾದ ಸಂತೋಷ್ ಶೆಟ್ಟಿ ಹಾಗೂ ಪ್ರಾಂಶುಪಾಲರಾದ ಮಮತಾ ಪೂಜಾರಿ, ಶಾಲಾ ಆಡಳಿತ ಅಧಿಕಾರಿ ಆಶಾ ಸಂತೋಷ್ ಶೆಟ್ಟಿ ಹಾಗೂ ಅಧ್ಯಾಪಕ ವೃಂದದವರು ಉಪಸ್ಥಿತರಿದ್ದರು.

Related Articles

Stay Connected

21,961FansLike
3,912FollowersFollow
22,000SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img

Latest Articles

error: Content is protected !!