spot_img
Tuesday, March 31, 2026
spot_img

ನಿವೃತ್ತ ಮುಖ್ಯೋಪಾಧ್ಯಾಯ ಮೋಹನದಾಸ ಎಸ್. ಉಪ್ಪುಂದ ನಿಧನ

ಮರವಂತೆ: ನಿವೃತ್ತ ಮುಖ್ಯೋಪಾಧ್ಯಾಯ ಮೋಹನದಾಸ ಎಸ್. ಉಪ್ಪುಂದ (72) ಕೆಲಕಾಲದ ಅನಾರೋಗ್ಯದಿಂದ ಗುರುವಾರ ಉಡುಪಿಯ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು. ಮೂಲತ ಉಪ್ಪುಂದದವರಾದ ಅವರು ಮರವಂತೆಯಲ್ಲಿ ನೆಲೆಸಿದ್ದರು. ಭಟ್ಕಳದ ಹುರುಳಿಸಾಲು, ಬೈಂದೂರಿನ ಅರೆಶಿರೂರು, ನಂದನವನ, ಮರವಂತೆ-ಪೂರ್ವ ಸರಕಾರಿ ಪ್ರಾಥಮಿಕ ಶಾಲೆಗಳಲ್ಲಿ ಶಿಕ್ಷಕರಾಗಿದ್ದ ಅವರು ಮರವಂತೆ ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯೋಪಾಧ್ಯಾಯರಾಗಿದ್ದರು. ಮೃತರು ಪತ್ನಿ, ಪುತ್ರಿ, ಇಬ್ಬರು ಪುತ್ರರನ್ನು ಅಗಲಿದ್ದಾರೆ.

Related Articles

Stay Connected

21,961FansLike
3,912FollowersFollow
22,900SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!