spot_img
Wednesday, November 19, 2025
spot_img

ಜೂ.25ರಂದು ಕುಂದಾಪುರ ತಾಲೂಕು ಮಟ್ಟದ ಜನಸ್ಪಂದನ ಕಾರ್ಯಕ್ರಮ

ಕುಂದಾಪುರ: ಸಾರ್ವಜನಿಕರ ಕೊಂದು ಕೊರತೆಗಳನ್ನು ಶೀಘ್ರವಾಗಿ ಬಗೆಹರಿಸುವ ನಿಟ್ಟಿನಲ್ಲಿ ಜಿಲ್ಲಾಧಿಕಾರಿಗಳು, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳು ಹಾಗೂ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳ ಉಪಸ್ಥಿತಿಯಲ್ಲಿ ಕುಂದಾಪುರ ತಾಲೂಕು ಮಟ್ಟದ ಜನಸ್ಪಂದನ ಕಾರ್ಯಕ್ರಮವು ಜೂನ್ 25 ರಂದು ಬೆಳಗ್ಗೆ 10 ಗಂಟೆಗೆ ಕುಂದಾಪುರ ಶಾಸ್ತ್ರೀ ಸರ್ಕಲ್ ಬಳಿಯ ಆರ್.ಎನ್.ಶೆಟ್ಟಿ ಸಭಾಭವನ (ಬಂಟರ ಯಾನೆ ನಾಡವರ ಸಂಕೀರ್ಣ) ದಲ್ಲಿ ನಡೆಯಲಿದ್ದು, ಸಾರ್ವಜನಿಕರು  ಕಾರ್ಯಕ್ರಮದ ಸದುಪಯೋಗ ಪಡೆದುಕೊಳ್ಳುವಂತೆ ಕುಂದಾಪುರ ತಾಲೂಕು ತಹಶೀಲ್ದಾರರ ಕಚೇರಿ ಪ್ರಕಟಣೆ ತಿಳಿಸಿದೆ.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img

Latest Articles

error: Content is protected !!